ಬೆಳಗಾವಿ : 5 ಸಾವಿರ ರೂಪಾಯಿಗಾಗಿ ಯುವ ಗಾಯಕನ ಭೀಕರ ಹತ್ಯೆ

ಬೆಳಗಾವಿ : ಕೇವಲ 5000 ರೂಪಾಯಿಗಾಗಿ ಯುವ ಗಾಯಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 22 ವರ್ಷದ ಯುವಕ ಮಾರುತಿ ಅಡಿವೆಪ್ಪ ಲಠ್ಠೆ (22) ಎಂದು ಗುರುತಿಸಲಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುವ ಮೂಲಕ ಇವರು … Continued

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ … Continued