ರಾಮ ಮಂದಿರ ಪ್ರಾಣ ಪ್ರತಿಷ್ಠೆ : 11 ದಿನಗಳ ಕಠಿಣ ನಿಯಮ ಪಾಲಿಸುತ್ತಿರುವ ಪ್ರಧಾನಿ ಮೋದಿ, ಬರೀ ನೆಲದ ಮೇಲೆ ಮಲಗುತ್ತಾರೆ, ಎಳೆ ನೀರು ಮಾತ್ರ ಸೇವಿಸ್ತಾರೆ….

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ವ್ರತಾಚರಣೆಗಳಿಗಾಗಿ “ಯಮ-ನಿಯಮಗಳನ್ನು” ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” … Continued