ಮಾಂಸಾಹಾರದ ಅಡುಗೆ ವಿಚಾರಕ್ಕೆ ಜಗಳ; ಪತಿಯನ್ನೇ ಕಡಿದು ಕೊಂದ ಪತ್ನಿ

ಕಾಮರೆಡ್ಡಿ (ತೆಲಂಗಾಣ): ಮಾಂಸಾಹಾರಿ ಅಡುಗೆ ಮಾಡುವ ವಿಚಾರವಾಗಿ ತಡರಾತ್ರಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತ್ನಿಯೇ ತನ್ನ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕೊಡಂಡ ಶಿವಾಜಿ ಮತ್ತು ಲಕ್ಷ್ಮೀ ದಂಪತಿ ನಡುವೆ ನಡೆದ ಜಗಳದಲ್ಲಿ ಘಟನೆ … Continued