ಹೊಸಕೋಟೆ: ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, ಹಲವಾರು ಜನ ಅಸ್ವಸ್ಥ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಹಲವಾರು ಮಂದಿ ವಾಂತಿಭೇದಿಯಿಂದ ಬಳಲಿ ನಗರದ ಸರಕಾರಿ ಮತ್ತು ಕೆಲ ಖಾಸಗಿ ಆಸ್ಪತ್ರೆಗಳಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ … Continued

ಗದಗ: ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಮೆಡಿಕಲ್ ಕಾಲೇಜ್‌ ವಿದ್ಯಾರ್ಥಿಗಳು

ಗದಗ: ವಿಷಪೂರಿತ ಆಹಾರ ಸೇವಿಸಿ ಇಲ್ಲಿನ ವೈದ್ಯಕೀಯ ಮಹಾವಿದ್ಯಾಲಯದ ೧೫ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಎಂಬಿಬಿಎಸ್‌ ಹಾಗೂ ಬಿಎಸ್‌ಸಿ ನರ್ಸಿಂಗ್‌ ವಿಭಾಗದ  ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅವರಿಗೆಲ್ಲ ಗದಗ ಜಿಮ್ಸ್‌ನಲ್ಲಿರುವ ಶಾರದಾ ಕ್ಯಾಂಟೀನಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ನಂತರ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅಸ್ವಸ್ಥರನ್ನು ಆಸ್ಪತ್ರೆಗೆ ಸೇರಿದ್ದಾರೆ. ದೈನಂದಿನ ಊಟಕ್ಕಿಂತ ಬೇರೆ … Continued