ಬಿರಿಯಾನಿ ಊಟ, ನಂತರ ಕಲ್ಲಂಗಡಿ ಸೇವನೆ : 12 ತಾಸುಗಳ ಅಂತರದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು…!

ಮುಂಬೈ: 13 ವರ್ಷದ ಝೈನಾಬ್, ಆಕೆಯ ಅಕ್ಕ ಮತ್ತು ತಾಯಿ ಶನಿವಾರ ರಾತ್ರಿ ಬಿರಿಯಾನಿ ಔತಣವನ್ನು ಸವಿದಿದ್ದರು. ಮಧ್ಯರಾತ್ರಿಯ ನಂತರ, ಕಲ್ಲಂಗಡಿ ಹಣ್ಣನ್ನು ಸೇವಿಸಿದ್ದರು. ಆದರೆ ಭಾನುವಾರ ಮುಂಜಾನೆ ತೀವ್ರ ಅನಾರೋಗ್ಯ ಕಾಣಿಸಿಕೊಂಡು, ಚಿಕಿತ್ಸೆ ಫಲಕಾರಿಯಾಗದೆ ಕುಟುಂಬದ ನಾಲ್ವರೂ ಒಬ್ಬರಾದ ಮೇಲೆ ಒಬ್ಬರಂತೆ ಮೃತಪಟ್ಟ ಬೆಚ್ಚಿಬೀಳಿಸುವಂತಹ ಘಟನೆ ಮುಂಬೈನಲ್ಲಿ ನಡೆದಿದೆ. ಈ ನಾಲ್ವರ ಸಾವು ಆಹಾರ … Continued

ಹಾಸನ : ಚಿಕ್ಕತಿರುಪತಿ ಜಾತ್ರೆಯಲ್ಲಿ ಆಹಾರ ಸೇವಿಸಿ 50 ಭಕ್ತರು ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ, ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ (Jatre) ಮಹೋತ್ಸವದ ವೇಳೆ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಸಂಸ್ಥೆಯೊಂದರಿಂದ ವಿತರಿಸಲಾದ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಭಕ್ತರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 … Continued

ಚಿಕನ್‌ ಊಟ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ಕಲುಷಿತ ಆಹಾರ ಸೇವನೆಯಿಂದ 30ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಗರದಲ್ಲಿ ಗುರುವಾರ ನಡೆದ ವರದಿಯಾಗಿದೆ. ನಗರದ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಬುಧವಾರ ರಾತ್ರಿ ಚಿಕನ್ ಊಟ ಮಾಲಾಗಿತ್ತು. ಒಟ್ಟು 148 ವಿದ್ಯಾರ್ಥಿನಿಯರಲ್ಲಿ 17 ಜನರು ಸಸ್ಯಹಾರ ಸೇವಿಸಿದ್ದು, ಇನ್ನುಳಿದವರು ಮಾಂಸಹಾರ ಸೇವಿಸಿದ್ದರು.ವಿದ್ಯಾರ್ಥಿಗಳು … Continued