ಕೈಗಾರಿಕಾ ಕಾರಿಡಾರ್‌ ನಿರ್ಮಾಣಕ್ಕೆ 5 ಸಾವಿರ ಎಕರೆ ಭೂ ಸ್ವಾಧೀನಕ್ಕೆ ನಿರ್ಣಯ: ಶೆಟ್ಟರ್

ಹುಬ್ಬಳ್ಳಿ: ಮಮ್ಮಿಗಟ್ಟಿ ಕೈಗಾರಿಕಾ ವಸಾಹತು ನಂತರ ಧಾರವಾಡ ಜಿಲ್ಲೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಲು 5 ಸಾವಿರ ಎಕರೆ ಭೂ ಸ್ವಾಧೀನಕ್ಕೆ ನಿರ್ಣಯಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಗೋಕುಲ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಪ್ಯಾಕೇಜ್ 04ರ ಅಡಿ … Continued