ಎಸ್‌ಡಿಪಿಐ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಪ್ರವೀಣ ನೆಟ್ಟಾರು ಕೊಲೆ ಆರೋಪಿಗೆ ಪುತ್ತೂರಿನಿಂದ ಟಿಕೆಟ್

 ಬೆಂಗಳೂರು : ಸೋಶಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪುತ್ತೂರಿನಿಂದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣದ ಆರೋಪಿ ಶಫಿ ಬೆಳ್ಳಾರಿ ಎಂಬಾತನನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು … Continued