ಮೊಬೈಲ್‌ ನೆಟ್‌ವರ್ಕ್‌ಗೆಂದು ಮರ ಹತ್ತಿದ ಹುಡುಗರು, ಸಿಡಿಲು ಬಡಿದು ಓರ್ವ ಸಾವು, ಮೂವರಿಗೆ ಗಾಯ

ಪಾಲ್ಘರ್‌: ಮೊಬೈಲ್‌ ನೆಟ್‌ವರ್ಕ್‌ಗಾಗಿ ಮರ ಹತ್ತಿದ ಸುಮಾರು 15 ವರ್ಷದ ಹುಡುಗನೊಬ್ಬ ಸಿಡಿಲಿನ ಬಡಿದು ಮೃತ ಪಟ್ಟ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿ ಸಂಭವಿಸಿದೆ. ದುರ್ಘಟನಯಲ್ಲಿ ಇತರ ಮೂವರು ಹುಡುಗರು ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಪಾಲ್ಘರ್‌ನ ದಹನು ತಾಲೂಕಿನ ಮಂಕಾರ್‌ಪದ ಎಂಬಲ್ಲಿ ನಾಲ್ವರು ಹುಡುಗರು ದನ ಮೇಯಿಸಲು ಬಯಲಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು … Continued