ಬಲವಂತದಿಂದ ಮತಾಂತರಕ್ಕೆ ಯತ್ನ ಆರೋಪ : ಮಾಜಿ ಕಾರ್ಪೊರೇಟರ್‌ ಸೇರಿ ಮೂವರ ಬಂಧನ

ಬೆಂಗಳೂರು: ಮಂಡ್ಯ ಜಿಲ್ಲೆಯ ಯುವಕನೊಬ್ಬನನ್ನು ಕರೆದೊಯ್ದು ಬಲವಂತದಂದ ಖತ್ನಾ ಮಾಡಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಲಾಗಿದೆ ಎಂಬ ಆಪಾದಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಠಾಣೆ ಪೊಲೀಸರು ಮಾಜಿ ಕಾರ್ಪೊರೇಟರ್‌ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ನಿವಾಸಿ ಶ್ರೀಧರ ಎಂಬವರನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿರುವ ಬಗ್ಗೆ ಹುಬ್ಬಳ್ಳಿಯ ನವನಗರ … Continued