ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಯಡಿಯೂರಪ್ಪಗೆ ಘೇರಾವ್‌, ಬಿಎಸ್‌ವೈ ರೋಡ್‌ ಶೋ ರದ್ದು

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದ ನಂತರ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯ ಬಹಿರಂಗಕ್ಕೆ ಬಂದಂತಾಗಿದೆ. ಗುರುವಾರ ಮಧ್ಯಾಹ್ನ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಲು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಮೂಡಿಗೆರೆ ಕ್ಷೇತ್ರದಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. … Continued