ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ … Continued

ಹುಲಿ ಉಗುರು ಪ್ರಕರಣ; ನಟ ಜಗ್ಗೇಶ ವಿರುದ್ಧ ದೂರು ದಾಖಲು

ಬೆಂಗಳೂರು : ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ ಬಂಧನದ ಬೆನ್ನಲ್ಲೇ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರಿಗೂ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ ಅವರು ಹುಲಿ … Continued

ಹೊಸಪೇಟೆ-ವಾಸ್ಕೋಡಗಾಮ, ಲೊಂಡಾ-ಮೀರಜ್ ಮಾರ್ಗಗಳಲ್ಲಿ ರೈಲಿನ ವೇಗ ತಗ್ಗಿಸಲು ಮನವಿ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ದಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಹೊಸಪೇಟೆ-ವಾಸ್ಕೋಡಗಾಮ ಹಾಗೂ ಲೊಂಡಾ-ಮೀರಜ್ ರೈಲು ಮಾರ್ಗಗಳಲ್ಲಿ ರಾತ್ರಿ ವೇಳೆ ರೈಲುಗಳ ವೇಗ ತಗ್ಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ, ಬೆಳಗಾವಿ, ಹಳಿಯಾಳ ವಿಭಾಗದ ಉಪ ಅರಣ್ಯ … Continued