ಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?

ಚಾಮರಾಜನಗರ : ಕಾವೇರಿ ವನ್ಯಜೀವಿಧಾಮದಲ್ಲಿ ಶಂಕಿತ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾದ ನಾಲ್ಕನೇ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಆಗಸ್ಟ್ 15ರ ಶನಿವಾರ ಮುಂಜಾನೆ ನಡೆದಿದ್ದಾಗಿ ವರದಿಯಾದ ಶೂಟೌಟ್‌ ಘಟನೆಯಲ್ಲಿ, ಬೇಟೆಯಾಡಲು … Continued

ಚಾಮರಾಜನಗರ : ಶಂಕಿತ ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

ಚಾಮರಾಜನಗರ : ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಬೇಟೆಯಲ್ಲಿ ತೊಡಗಿದ್ದರು ಎಂದು ಶಂಕಿಸಲಾದ ಮೂವರು ವ್ಯಕ್ತಿಗಳು ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಥೋಮಿಯಾರ್ ಪಾಳ್ಯ ಗ್ರಾಮದ ನಿವಾಸಿಗಳಾದ ಅಂಥೋನಿಸ್ವಾಮಿ, ಪೀಟರ್ ಮತ್ತು ಕುಮಾರ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ … Continued

ಬೆಂಗಳೂರು | ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ ಕೂಡಿ ಹಾಕಿದ ದಂಪತಿ ; 5 ತಾಸು ಕಾರ್ಯಾಚರಣೆ ನಂತರ ಸೆರೆ

 ಬೆಂಗಳೂರು: ತಮ್ಮ ಮನೆಯೊಳಗೆ ನುಗ್ಗಿದ ಚಿರತೆಯನ್ನು ದಂಪತಿ ಮನೆಯೊಳಗೆ ಕೂಡಿ ಹಾಕಿದ ನಂತರ ತಕ್ಷಣವೇ ಕಟ್ಟಡದಿಂದ ಹೊರಬಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಚಿರತೆಯನ್ನು ಸೆರೆ ಹಿಡಿದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು. ಬೆಂಗಲೂರು ನಗರದ ಹೊರವಲಯದ ಜಿಗಣಿಯಲ್ಲಿರುವ ಕುಂಟ್ಲು ರೆಡ್ಡಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ … Continued

ವೀಡಿಯೊ..| ಅರಣ್ಯ ಇಲಾಖೆ ನೌಕರನ ಮೇಲೆ ದಾಳಿ ಮಾಡಿದ ಹುಲಿ ; ಅದರ ಬಾಯಿಂದ ಸಹೋದ್ಯೋಗಿಯನ್ನು ರಕ್ಷಿಸಿದ ಸಿಬ್ಬಂದಿ

ಕೋಲ್ಕತ್ತಾ : ಸೋಮವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಸುಂದರಬನ್ಸ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ತಂಡವೊಂದು ರಾಯಲ್ ಬೆಂಗಾಲ್ ಹುಲಿಯನ್ನು ಹಿಂಬಾಲಿಸಿಕೊಂಡು ಅಜ್ಮಲ್ಮರಿ ಕಾಡಿನಲ್ಲಿ ಸುತ್ತಾಡುತ್ತಿದ್ದಾಗ ಈ ಘಟನೆ ನಡೆದಿದೆ. ಅದು ಕ್ಯಾಮೆರಾದಲ್ಲಿ ಸೆರೆಯಾಗಿದೆ. … Continued

‘ನರಭಕ್ಷಕ’ ಹುಲಿಯ ಶವಪತ್ತೆ ; ಅದರ ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ…!

ವಯನಾಡು: ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ‘ನರಭಕ್ಷಕ’ ಹುಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಸೋಮವಾರ ಶವವಾಗಿ ಪತ್ತೆಯಾಗಿದೆ. ಸತ್ತ ಹುಲಿಯ ಹೊಟ್ಟೆಯೊಳಗೆ ಸತ್ತ ಮಹಿಳೆಯ ಉಡುಗೆ ಮತ್ತು ಒಂದು ಜೋಡಿ ಕಿವಿಯೋಲೆಗಳು ಸಿಕ್ಕಿವೆ. ಎರಡು ದಿನಗಳ ಹಿಂದೆ ರಾಧಾ ಎಂಬ ಆದಿವಾಸಿ ಮಹಿಳೆಯನ್ನು ಕೊಂದ ಹುಲಿ ಇದೇ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ. … Continued

ವೀಡಿಯೊ…| ತಿಪಟೂರು : ಧೈರ್ಯ ಅಂದ್ರೆ ಇದಪ್ಪ…ಓಡಿ ಹೋಗುತ್ತಿದ್ದ ಚಿರತೆ ಬಾಲ ಹಿಡಿದೆಳೆದು ಬೋನಿಗೆ ಹಾಕಿದ ಯುವಕ…!

ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಂದ ಎಂಬ ಯುವಕ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕನಾಗಿದ್ದಾನೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ … Continued

ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ … Continued

ಹುಲಿ ಉಗುರು ಪ್ರಕರಣ; ನಟ ಜಗ್ಗೇಶ ವಿರುದ್ಧ ದೂರು ದಾಖಲು

ಬೆಂಗಳೂರು : ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ ಬಂಧನದ ಬೆನ್ನಲ್ಲೇ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರಿಗೂ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ ಅವರು ಹುಲಿ … Continued

ಹೊಸಪೇಟೆ-ವಾಸ್ಕೋಡಗಾಮ, ಲೊಂಡಾ-ಮೀರಜ್ ಮಾರ್ಗಗಳಲ್ಲಿ ರೈಲಿನ ವೇಗ ತಗ್ಗಿಸಲು ಮನವಿ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ದಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಹೊಸಪೇಟೆ-ವಾಸ್ಕೋಡಗಾಮ ಹಾಗೂ ಲೊಂಡಾ-ಮೀರಜ್ ರೈಲು ಮಾರ್ಗಗಳಲ್ಲಿ ರಾತ್ರಿ ವೇಳೆ ರೈಲುಗಳ ವೇಗ ತಗ್ಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ, ಬೆಳಗಾವಿ, ಹಳಿಯಾಳ ವಿಭಾಗದ ಉಪ ಅರಣ್ಯ … Continued