ಕರಡಿ ದಾಳಿಗೆ ಅಪ್ಪ-ಮಗ ಸಾವು : ಅರಣ್ಯಾಧಿಕಾರಿ ಮೇಲೆ ಕರಡಿಯ ಭೀಕರ ದಾಳಿ ವೀಡಿಯೊ ವೈರಲ್

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ತಂದೆ-ಮಗನ ಮೇಲೆ ಕೋಪಗೊಂಡ ಕರಡಿ ಮಾರಣಾಂತಿಕವಾಗಿ ದಾಳಿ ಮಾಡಿ ಕೊಂದುಹಾಕಿದೆ. ಸುಕ್ಲಾಲ್ ದರ್ರೋ (45) ಮತ್ತು ಅಜ್ಜು ಕುರೇಟಿ (22) ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಕರಡಿ ದಾಳಯಿಂದ ಸಾವಿಗೀಡಾಗಿದ್ದಾರೆ. ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿರುವ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ದಂಗರಕ್ತ ಗ್ರಾಮದ ಬಳಿಯ ಜೆಲಂಕಾಸ ಅರಣ್ಯದಲ್ಲಿ ಈ … Continued

ಪುತ್ರ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪ : ಸಚಿವೆ ಹೆಬ್ಬಾಳ್ಕರ್ ‌ಮನೆಯಲ್ಲಿ ಅರಣ್ಯ ಅಧಿಕಾರಿಗಳ ಪರಿಶೀಲನೆ

ಬೆಳಗಾವಿ: ಹುಲಿ ಉಗುರಿನ ಪೆಂಡೆಂಟ್ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಯಲ್ಲಿ ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಅವರ ಬಳಿ ಇದ್ದ ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಅರಣ್ಯ ಇಲಾಖೆ … Continued