ಜೇನು ತೆಗೆಯಲು ಹೋಗಿ ಬಂಡೆಯ ಸಂದಿನಲ್ಲಿ ಸಿಲುಕಿದ ಬಾಲಕನ ತಲೆ : ಅಲ್ಲಿಯೇ ಇತ್ತು ದೊಡ್ಡ ವಿಷಪೂರಿತ ಹಾವು !
ನಯಾಗಢ (ಒಡಿಶಾ): ಜೇನುತುಪ್ಪ ಸಂಗ್ರಹಿಸಲು ಹೋಗಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಬಂಡೆಯ ಸಂದಿನಲ್ಲಿ ಸಿಲುಕಿಕೊಂಡು ಹೊರಬರಲಾರದೆ ಒದ್ದಾಡಿದ ಘಟನೆ ಓಡಿಶಾದ ನಯಾಗಢ್ ಜಿಲ್ಲೆಯಲ್ಲಿ ನಡೆದಿದೆ. ವಿಶೇಷವೆಂದರೆ, ಬಾಲಕನ ತಲೆ ಸಿಲುಕಿದ್ದ ಅದೇ ಬಂಡೆಯ ಸಂದಿಯಲ್ಲಿ ವಿಷಪೂರಿತ ದೊಡ್ಡ ಹಾವೊಂದು ಕುಳಿತಿದ್ದು, ಬಾಲಕ ಅದರಿಂದ ಪವಾಡಸದೃಶವಾಗಿ ಪಾರಾಗಿದ್ದಾನೆ. ಬುಧವಾರ ನಡೆದ ಸುಮಾರು 8 ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ … Continued