ವೀಡಿಯೊ..| ಇದು ವಿಶ್ವದ ಅತಿದೊಡ್ಡ ಗುಹೆ ; ಇದರೊಳಗೆ ನದಿ ಇದೆ, ಮೋಡ ರೂಪುಗೊಳ್ಳುತ್ತದೆ, ಕಾಡು ಇದೆ, 40 ಅಂತಸ್ತಿನ ಕಟ್ಟಡ ಕಟ್ಟಬಹುದು…

ಕಾಡಿನಿಂದ ಹಿಡಿದು ನದಿ-ಸಾಗರಗಳಿಂದ ಪರ್ವತಗಳ ವರೆಗೆ ಭೂಮಿಯ ಮೇಲೆ ಇನ್ನೂ ಅನ್ವೇಷಿಸದ ಅನೇಕ ನೈಸರ್ಗಿಕ ಪ್ರದೇಶಗಳಿವೆ. ಅಂತಹ ಒಂದು ಪ್ರದೇಶವೆಂದರೆ ಜಗತ್ತನ್ನು ದಿಗ್ಭ್ರಮೆಗೊಳಿಸಿರುವ ಹ್ಯಾಂಗ್ ಸನ್ ಡೂಂಗ್ ಗುಹೆ. ಇದನ್ನು ಸನ್ ಡೂಂಗ್ ಗುಹೆ ಎಂದೂ ಕರೆಯುತ್ತಾರೆ. ಇದನ್ನು ಅತ್ಯಂತ ನಿಗೂಢ ಗುಹೆ ಎಂದೂ ಕರೆಯುತ್ತಾರೆ. ಈ ಗುಹೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದರೊಳಗೆ ಇಡೀ … Continued

ಹಾಸನ : ಕಾಡಾನೆ ದಾಳಿಗೆ ವೃದ್ಧ ಸಾವು; ಕೊಂದ ನಂತರ ಶವ ಮುಚ್ಚಿಟ್ಟು ಹೋದ ಆನೆ…!

ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ … Continued

ವೀಡಿಯೊ…| ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆ….!

ಶಿರಸಿ : ಉತ್ತರ ಕನ್ನಡದ ಬಿಜೆಪಿ ಸಂಸದ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ನಿವಾಸಕ್ಕೆ ಸೋಮವಾರ (ಜ 13) ತಡರಾತ್ರಿ ಚಿರತೆ ನುಗ್ಗಿದೆ. ಸಂಸದ ಹೆಗಡೆ ನಿವಾಸದಲ್ಲಿ ಇರುವಾಗಲೇ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸಿಸಿಟಿವಿ ದೃಶ್ಯದಲ್ಲಿಚಿರತೆ ಬಂದಿದ್ದು ಸೆರೆಯಾಗಿದೆ. ಸೋಮವಾರ ರಾತ್ರಿ … Continued

ಗೂಗಲ್ ಮ್ಯಾಪ್ ನಂಬಿ ದಾರಿತಪ್ಪಿ ಖಾನಾಪುರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ…!

ಬೆಳಗಾವಿ : ಗೂಗಲ್ ಮ್ಯಾಪ್ ಆಗಾಗ ಪ್ರಯಾಣಿಕರ ಹಾದಿಯನ್ನು ತಪ್ಪಿಸಿ ಅನಾಹುತ ನಡೆಯುವ ಘಟನೆ ವರದಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲೂ ಗೂಗಲ್ ಪ್ರಯಾಣಿಕರ ಹಾದಿ ತಪ್ಪಿಸಿ ಅವರು ರಾತ್ರಿಯಿಡೀ ಕಾಡಿನಲ್ಲೇ ಕಳೆದ ಘಟನೆ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿದ್ದ ಹಾದಿ ತಪ್ಪಿ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಬಿಹಾರದ … Continued

ಧಾರವಾಡ: ಮತ್ತೆ ಕಾಡು ಸೇರಿದ ಚಿರತೆ, ಛಂಗನೆ ಜಿಗಿದು ಮಾಯ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸತತ ಪ್ರುತ್ನದ ನಂತರ ಭಾನುವಾರ ಸೆರೆ ಸಿಕ್ಕ ಚಿರತೆಯನ್ನು ಮರಳಿ ಕಾಡಿಗೆ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಧಾರವಾಡ ಕವಲಗೇರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ ಹಿಡಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು ಹಾಗೂ ಆರು ಕಡೆ ಬೋನುಗಳನ್ನು ಇಡಲಾಗಿತ್ತು. ಆದರೆ ಬೋನಿಗೆ ಬೀಳದೆ ತಪ್ಪಿಸಿಕೊಂಡಿದ್ದ ಚಿರತೆ … Continued

ನಾಯಿ ಬೇಟೆಗೆ ಬಂದ ಚಿರತೆ ಮನೆಯಲ್ಲಿ ಬಂಧಿ

ಉಡುಪಿ: ನಾಯಿ ಹಿಡಿಯಲು ಬಂದ ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿ ತಾನೇ ಬಧಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡದಿದೆ. ಬ್ರಹ್ಮಾವರ ಬಳಿಯ ನೈಲಾಡಿಯಲ್ಲಿ ಈ ಘಟನೆ ನಡೆದಿದೆ. ಚಿರತೆ ಕುಟುಂಬದ ಸಾಕು ನಾಯಿ ಹಿಡಿಯಲು ಹೊರಟಿತ್ತು, ಆದರೆ ಅದು ತಪ್ಪಿಸಿಕೊಂಡು ಮನೆಯೊಳಗೆ ಓಡಿ ಹೋಯಿತು.ಚಿರತೆಯೂ ನಾಯಿಯನ್ನು ಹಿಂಬಾಲಿಸಿತು.ಶಬ್ದದಿಂದಾಗಿ ಎಚ್ಚರಗೊಂಡ ಮನೆಯ ಮಾಲೀಕರು ನೋಡಿದರೆ ಮನೆಯೊಳಗೆ ಚಿರತೆ ನುಗ್ಗಿದೆ. … Continued