ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌..: ಆಂಧ್ರದ ಮಾಜಿ ಸಿಎಂ ಕಿರಣಕುಮಾರ ರೆಡ್ಡಿ ಕಾಂಗ್ರೆಸ್‌ಗೆ ರಾಜೀನಾಮೆ

ಹೈದರಾಬಾದ್‌: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿಣಕುಮಾರ ರೆಡ್ಡಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕಿರಣಕುಮಾರ ರೆಡ್ಡಿ ಅವರು, “ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆ ಪತ್ರವಾಗಿ ಸ್ವೀಕರಿಸಿ ಎಂದು ಬರೆದಿದ್ದಾರೆ. ಆಂಧ್ರದ ಮಾಜಿ ಮುಖ್ಯಮಂತ್ರಿ ಕೂಡ ರಾಹುಲ್ … Continued