ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಹೊರಡಿಸಲು ಆದೇಶ; ಬಂಧನ ಸಾಧ್ಯತೆ

 ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದೆ. ನ್ಯಾಯಾಲಯದ ಆದೇಶದಿಂದ ಮಾಜಿ ಮುಖ್ಯಮಂತ್ರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಯಡಿಯೂರಪ್ಪ ಹಾಜರಾಗದ ಕಾರಣ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಮನವಿ ಆಲಿಸಿದ ಬೆಂಗಳೂರು ನಗರದ 1ನೇ ತ್ವರಿತಗತಿಯ ನ್ಯಾಯಾಲಯ … Continued