ಸೇತುವೆ ಕುಸಿತ: ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಮಾಜಿ ಡಿಸಿಎಂ ಡಾ. ಪರಮೇಶ್ವರ

ತುಮಕೂರು: ಮಾಜಿ ಉಪಮುಖ್ಯಮಂತ್ರಿ ಹಾಗೂ ನಾಯಕ ಡಾ.ಜಿ.ಪರಮೇಶ್ವರ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ವಿದ್ಯಮಾನವೊಂದು ನಡೆದಿದೆ. ಅವರು ಭಾಗಶಃ ಕುಸಿದಿದ್ದ ಸೇತುವೆಯೊಂದನ್ನು ವೀಕ್ಷಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಿನ್ನೆ, ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತುಮಕೂರು ಜಿಲ್ಲೆಯ ಗೊರವನಹಳ್ಳಿ-ತೀತಾ ರಸ್ತೆಯಲ್ಲಿನ ಸೇತುವೆಯೊಂದು ಭಾಗಶಃ ಕುಸಿದಿತ್ತು. ಮಾಹಿತಿ ಗೊತ್ತಾಗಿ ಸೇಉವೆ ಪರಿಸ್ಥಿತಿಯನ್ನು … Continued