ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಮಾಜಿ ಕಾಂಗ್ರೆಸ್ ನಾಯಕ ಮತ್ತು ಸ್ವತಂತ್ರ ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ  ಮರಿ ಮೊಮ್ಮಗ, ಸಿ.ಆರ್. ಕೇಶವನ್ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಕೇಶವನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು ಮತ್ತು ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ ಮುಕ್ತ ಆಡಳಿತ … Continued