ಚಿಕ್ಕಮಗಳೂರು: ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಭೋಜೇಗೌಡ ಸಾವು
ಚಿಕ್ಕಮಗಳೂರು: ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ ಅವರು ಅಸುನೀಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ. ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಆಕಸ್ಮಿಕ ನಡೆದಿದೆ. ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು (Honey bee attack) ಭೋಜೇಗೌಡರ ಮೇಲೆ ಹಿಂಡು … Continued