ಕೆಸಿಆರ್ ಪಕ್ಷಕ್ಕೆ ಆಘಾತ : ಕಾಂಗ್ರೆಸ್ ಸೇರಿದ 12ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್)ಯ 12 ಕ್ಕೂ ಹೆಚ್ಚು ಮಾಜಿ ಶಾಸಕರು, ಸಚಿವರು ಮತ್ತು ಪದಾಧಿಕಾರಿಗಳು ಸೋಮವಾರ ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಈ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ … Continued