ಸಿಎಂ ಬೊಮ್ಮಾಯಿಗೆ ಮತ್ತೊಮ್ಮೆ ದೇವೇಗೌಡರಿಂದ ಅಭಯ: ಬಿಎಸ್ವೈ ಮಾರ್ಗದರ್ಶನದಲ್ಲಿ ಸರ್ಕಾರ ನಡೆಸಿ ಎಂದು ಸಲಹೆ
ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ದೇವೇ ಗೌಡ ಅವರು ಅಭಯ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು, ಬಿಜೆಪಿಯ ವಿದ್ಯಮಾನಗಳ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಗೊಂದಲ ನಿವಾರಿಸಲು ಬೊಮ್ಮಾಯಿ ಸಮರ್ಥರಿದ್ದಾರೆ. ಅವರ ಕಟುಂಬಕ್ಕೂ ನಮಗೂ ಮೊದಲಿನಿಂದಲೂ ಪರಿಚಯ ಇದೆ. ನನ್ನಿಂದ ಸರ್ಕಾರಕ್ಕೆ ಏನೂ ತೊಂದರೆ … Continued