ವೀಡಿಯೊ..| ಮಾಜಿ ಪ್ರಧಾನಿ ಮನಮೋಹನ ಸಿಂಗ್ ಪಂಚಭೂತಗಳಲ್ಲಿ ಲೀನ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಇಂದು, ಶನಿವಾರ ದೆಹಲಿಯ ನಿಗಮಬೋಧ ಘಾಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್ಬೋಧ್ಘಾಟ್ನಲ್ಲಿ ಸಿಖ್ ಸಂಪ್ರದಾಯ ಪ್ರಕಾರ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ ಧನಕರ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ … Continued