ಆರತಿ ವೇಳೆ ಬೆಂಕಿ ತಗುಲಿ ಗಾಯ ; ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್‌ ನಿಧನ

ಉದಯಪುರ: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ (79) ಸುಟ್ಟ ಗಾಯಗಳಿಂದಾಗಿ ಗುರುವಾರ (ಮೇ 1) ರಾಜಸ್ಥಾನದ ಉದಯಪುರದಲ್ಲಿ ನಿಧನರಾದರು. ಮಾರ್ಚ್ 31ರಂದು ಉದಯಪುರದ ತಮ್ಮ ಮನೆಯಲ್ಲಿ ‘ಆರತಿ’ ಮಾಡುತ್ತಿದ್ದಾಗ ಬೆಂಕಿ ತಗುಲಿ ಅವರಿಗೆ ಸುಟ್ಟ ಗಾಯಗಳಾಗಿದ್ದವು. ವ್ಯಾಸ್ ಅವರನ್ನು ಉದಯಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಪ್ರಾಥಮಿಕ … Continued