ಬಿಹಾರದಲ್ಲಿ ಬಿಜೆಪಿ ಶಿಸ್ತು ಕ್ರಮ: ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್, ಇನ್ನಿಬ್ಬರು ಅಮಾನತು

ನವದೆಹಲಿ: 2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅವರನ್ನು ಶನಿವಾರ (ನವೆಂಬರ್ 15) ಬಿಜೆಪಿಯು ಪಕ್ಷದಿಂದ ಅಮಾನತುಗೊಳಿಸಿದೆ. ಮೋದಿ ಸರ್ಕಾರದಲ್ಲಿ ಇಂಧನ ಸಚಿವರಾಗಿ ಸೇವೆ ಸಲ್ಲಿಸಿದ್ದ ಮತ್ತು ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ … Continued

ಆರತಿ ವೇಳೆ ಬೆಂಕಿ ತಗುಲಿ ಗಾಯ ; ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್‌ ನಿಧನ

ಉದಯಪುರ: ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ (79) ಸುಟ್ಟ ಗಾಯಗಳಿಂದಾಗಿ ಗುರುವಾರ (ಮೇ 1) ರಾಜಸ್ಥಾನದ ಉದಯಪುರದಲ್ಲಿ ನಿಧನರಾದರು. ಮಾರ್ಚ್ 31ರಂದು ಉದಯಪುರದ ತಮ್ಮ ಮನೆಯಲ್ಲಿ ‘ಆರತಿ’ ಮಾಡುತ್ತಿದ್ದಾಗ ಬೆಂಕಿ ತಗುಲಿ ಅವರಿಗೆ ಸುಟ್ಟ ಗಾಯಗಳಾಗಿದ್ದವು. ವ್ಯಾಸ್ ಅವರನ್ನು ಉದಯಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಪ್ರಾಥಮಿಕ … Continued