ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಂಗ ತನಿಖೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸೋಮವಾರ ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದೆ ಕೆರೆ, ರಾಜಕಾಲುವೆ ಹಾಗೂ ಬಫರ್ ಝೋನ್ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು. ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ತಾಂತ್ರಿಕ ಸದಸ್ಯರೊಂದಿಗೆ ತನಿಖಾ ಆಯೋಗ ರಚನೆ ಮಾಡಲಾಗುವುದು ಎಂದು ತಿಳಿಸಿದರು. ಕೆರೆ, ರಾಜಕಾಲುವೆ ಒತ್ತುವರಿ ತೆರವು … Continued