ಲಿಂಗಾಯತ ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ: ಇದಕ್ಕಾಗಿ ಪ್ರತ್ಯೇಕ ಪ್ರವರ್ಗ 2C, 2D ರಚನೆಗೆ ರಾಜ್ಯ ಸಂಪುಟ ಸಭೆ ತೀರ್ಮಾನ
ಬೆಳಗಾವಿ : ಕರ್ನಾಟಕದ ಎರಡು ಪ್ರಬಲ ಸಮುದಾಯದವಾಗಿರುವ ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಕೆಟಗರಿ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. … Continued