ಕೇರಳದ ತಿರುವನಂತಪುರಂನಲ್ಲಿ ಪ್ರಧಾನಿ ಮೋದಿ ವಿರೋಧಿ ಬರಹವಿದ್ದ ಉತ್ತರ ಪ್ರದೇಶ ನೋಂದಣಿಯ ಕಾರು ಪತ್ತೆ: ಚಾಲಕ ಪರಾರಿ..!

ತಿರುವನಂತಪುರಂ: ಆಘಾತಕಾರಿ ಘಟನೆಯೊಂದರಲ್ಲಿ, ‘ನರೇಂದ್ರ ಮೋದಿ ವಿರೋಧಿ’ ಘೋಷಣೆಗಳನ್ನು ಬರೆದಿರುವ ಕಾರೊಂದು ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಭಾನುವಾರ ಪತ್ತೆಯಾಗಿದೆ. ಬಿಳಿ ಬಣ್ಣದ ಕಾರ್‌ ಉತ್ತರ ಪ್ರದೇಶದ ನೋಂದಣಿ ಸಂಖ್ಯೆಯನ್ನು ಹೊಂದಿದೆ. ಈ ಆಕ್ಷೇಪಾರ್ಹ ಬರಹವಿದ್ದ ಕಾರನ್ನು ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಿರುವನಂತಪುರಂನ ಪಟ್ಟೋಮ್ ಪ್ರದೇಶದಲ್ಲಿ ಇದು ಪತ್ತೆಯಾದಾಗ, ಕಾರಿನಲ್ಲಿ ಬರೆದಿರುವುದನ್ನು ಗುರುತಿಸಿದ ತಕ್ಷಣ ಕಾರಿನ … Continued