ನಟಿ ಕೃಷಿ ತಾಪಂಡ ಬೆಂಗಳೂರು ನಿವಾಸದಲ್ಲಿ ಉದ್ಯಮಿ ಶವವಾಗಿ ಪತ್ತೆ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಎಂದು ಗುರುವಾರ ವರದಿಯಾಗಿದೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಮಯದಲ್ಲಿ ನಟಿ ಕೃಷಿ ತಾಪಂಡ … Continued

ನಿವಾಸದಲ್ಲಿ ನ್ಯಾಯಾಧೀಶರು ಶವವಾಗಿ ಪತ್ತೆ ; ಆತ್ಮಹತ್ಯೆಯ ಶಂಕೆ

ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೃತರನ್ನು ಅಮನ್ ಕುಮಾರ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಈಶಾನ್ಯ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಕಾರ್ಯದರ್ಶಿಯಾಗಿ … Continued

ಬೆಂಗಳೂರು : ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದ ಸಮೀಪದ ಬಾಡಿಗೆ ಮನೆಯಲ್ಲಿದ್ದ ಅಸ್ಸಾಂನ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಜಯಂತ್ ಸಿಂಧೆ, ನಿರೇಂದ್ರನಾಥ್, ಡಾಕ್ಟರ್ ಟೈಡ್ ಮತ್ತು ಧನಂಜಯ ಟೈಡ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಹರೆಯದವರು ಎನ್ನಲಾಗಿದೆ. ಮನೆಯಲ್ಲಿ … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಓಪನ್‌ಎಐ (OpenAI) ವಿಷಲ್‌ ಬ್ಲೋವರ್‌ ಸುಚಿರ್‌ ಬಾಲಾಜಿ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ…!

ಖ್ಯಾತ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಕಂಪನಿ ಓಪನ್‌ಎಐನಲ್ಲಿ ಮಾಜಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸಂಶೋಧಕರಾಗಿದ್ದ ಭಾರತೀಯ ಮೂಲದ ಸುಚಿರ್ ಬಾಲಾಜಿ (26 ವರ್ಷ)ಅವರು ಸ್ಯಾನ್ ಫ್ರಾನ್ಸಿಸ್ಕೋ ಅಪಾರ್ಟ್ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. “ಪ್ರಾಥಮಿಕ ತನಿಖೆಯ ಸಮಯದಲ್ಲಿ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅಹಿತಕರ ಅಂಶಗಳು ಕಂಡು ಬಂದಿಲ್ಲ,” ಎಂದು ಸ್ಯಾನ್ ಫ್ರಾನ್ಸಿಸ್ಕೋ ಪೊಲೀಸ್ ಇಲಾಖೆಯ ವಕ್ತಾರ ರಾಬರ್ಟ್ ರುಯೆಕಾ ಮಾಧ್ಯಮಗಳಿಗೆ … Continued

ಕ್ಯಾಲಿಫೋರ್ನಿಯಾದ ಮನೆಯಲ್ಲಿ ಇಬ್ಬರು ಮಕ್ಕಳು ಸೇರಿ ಭಾರತೀಯ ಕುಟುಂಬದ ನಾಲ್ವರು ಶವವಾಗಿ ಪತ್ತೆ : ದಂಪತಿಗೆ ಗುಂಡಿನ ಗಾಯ

ಭಾರತೀಯ ಮೂಲದ ಕುಟುಂಬದ ನಾಲ್ವರು ಅಮೆರಿಕದ ಸ್ಯಾನ್ ಮಾಟಿಯೊ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ, ಪೊಲೀಸರು ಇದನ್ನು ಕೊಲೆ-ಆತ್ಮಹತ್ಯೆಯ ಪ್ರಕರಣ ಎಂದು ತನಿಖೆ ಮಾಡುತ್ತಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಫಾಕ್ಸ್ ಕೆಟಿವಿಯು ವರದಿಯ ಪ್ರಕಾರ, ಮೆಟಾ ಕಂಪನಿಯ ಮಾಜಿ ಇಂಜಿನಿಯರ್ ಆನಂದ ಸುಜಿತ ಹೆನ್ರಿ (42) ತನ್ನ 4 ವರ್ಷದ ಅವಳಿ ಗಂಡು ಮಕ್ಕಳನ್ನು … Continued

ಎಂಎಲ್​ಸಿ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಶವವಾಗಿ ಪತ್ತೆ

ಚಾಮರಾಜನಗರ: ಶುಕ್ರವಾರ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಅವರ ಶವ ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿರ್ಜನ ಪ್ರದೇಶದಲ್ಲಿ ಶವ ಸಿಕ್ಕಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ ಅವರ ಬಾವ 62 ವರ್ಷದ ಮಹದೇವಯ್ಯ ಅವರು ಶುಕ್ರವಾರ … Continued

ಮಂಗಳೂರು : ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಶವವಾಗಿ ಪತ್ತೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್(ಸಿಸಿಒ) ಆಗಿರುವ ವಾದಿರಾಜ ಕೆ.ಎ.(51) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು … Continued

ನೇಣು ಬಿಗಿದ ಸ್ಥಿತಿಯಲ್ಲಿ ನಟಿ ರೆಂಜುಶಾ ಮೆನನ್ ಮೃತದೇಹ ಪತ್ತೆ

ಕೊಚ್ಚಿ:ಮಾಲಿವುಡ್‌ ಸಿನಿಮಾರಂಗದ ನಟಿಯೊಬ್ಬರು ಸೋಮವಾರ(ಅಕ್ಟೋಬರ್‌ 30 ರಂದು) ತನ್ನ ಫ್ಲ್ಯಾಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ತಿರುವನಂತಪುರಂನ ಕರಿಯಂನಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ನಟಿ ರೆಂಜೂಷಾ ಮೆನನ್ (35) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. .ಕಳೆದ ಕೆಲ ಸಮಯದಿಂದ ನಟಿ ರೆಂಜೂಷಾ ಮೆನನ್ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ರೆಂಜುಶಾ ಈ ಫ್ಲ್ಯಾಟ್‌ನಲ್ಲಿ … Continued

ಸೆಲ್ಫಿ ತೆಗೆಯಲು ಹೋಗಿ ಕಾಲುವೆಗೆ ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ರಾಯಚೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ನೀರುಪಾಲದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಕಲ್ಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ರಾಯಚೂರು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ (ಸೆಪ್ಟೆಂಬರ್‌18) ಕಾಲುವೆಗೆ ಜಾರಿ … Continued