ಭೀಮಾ ನದಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು
ಸೋಲಾಪುರ ; ಮಹಾರಾಷ್ಟ್ರ ಗಡಿ ಭಾಗದ ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನ ರಭಸಕ್ಕೆ ಕೊಚ್ಚಿಹೋದ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದ ವರದಿಯಾಗಿದೆ. ಶವಗಳಿಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ. ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ (13), ವಿಠ್ಠಲ (10), … Continued