ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಮಂಗಳೂರಿನಲ್ಲಿ ಬೆಂಗಳೂರಿನ ನಾಲ್ವರು ಮಕ್ಕಳು ಪತ್ತೆ

ಮಂಗಳೂರು: ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಕೊನೆಗೂ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಂಗಳೂರಲ್ಲಿ ಪತ್ತೆಯಾಗಿದ್ದಾರೆ. ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸೋಲದೇವನಹಳ್ಳಿ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟಿನಿಂದ ನಾಪತ್ತೆಯಾಗಿದ್ದ ಮಕ್ಕಳು ಮನೆಯಿಂದ ಹೋಗುವಾಗ ಚಿನ್ನದ ನೆಕ್ಲೆಸ್, ಹಣ ತೆಗೆದುಕೊಂಡು ಹೋಗಿದ್ದರು. ಹೀಗಾಗಿ ಮಕ್ಕಳ … Continued