ಜಮ್ಮು-ಕಾಶ್ಮೀರ: ಮೇಘಸ್ಫೋಟಕ್ಕೆ ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ದಾಂಗಿವಚದಲ್ಲಿ ಮೇಘಸ್ಫೋಟ (Cloudburst)ವಾದ ಪರಿಣಾಮ ‘ಬಕರ್ವಾಲ್’ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬ ನಾಪತ್ತೆಯಾಗಿದ್ದು, ಪೊಲೀಸರು ಮತ್ತು ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ರಫಿಯಾಬಾದ್ ಪ್ರದೇಶದ ಕಫರ್ನಾರ್ ಹುಲ್ಲುಗಾವಲಿನಲ್ಲಿ ಬಕರ್ವಾಲ್ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ಒಬ್ಬರು ಜೀವಂತವಾಗಿ ಪತ್ತೆಯಾಗಿದ್ದು, ಇನ್ನೊಬ್ಬರು … Continued

ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮತ್ತೊಂದು ಬೆಂಕಿ ಅವಘಡ: ನಾಲ್ಕು ಜನರು ಸಾವು

ಮುಂಬೈ: ಮುಂಬ್ರಾ ಅವರ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಇದು ನಾಲ್ಕನೇ ದೊಡ್ಡ ಬೆಂಕಿಅವಘಡವಾಗಿದೆ. ಇದು ಮುಂಬ್ರಾಸ್ ಕೌಸಾದಲ್ಲಿರುವ ಆಸ್ಪತ್ರೆಯು ಕೋವಿಡ್ ಅಲ್ಲದ ಆಸ್ಪತ್ರೆಯಾಗಿದ್ದು, ಬೆಂಕಿ ಕಾಣಿಸಿಕೊಂಡಾಗ 20 ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದರು. ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲವದರೂ, … Continued