ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ … Continued

ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ … Continued

ಬೆಳಗಾವಿ: ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಡಿಕ್ಕಿ ಹೊಡೆದ  ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ. ಮೃತರನ್ನು … Continued

ಬಬಲೇಶ್ವರದ ಬಳಿ ಭೀಕರ ಅಪಘಾತ: ಮಗು ಸೇರಿ ಸ್ಥಳದಲ್ಲೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

ವಿಜಯಪುರ: ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಮೂವರ ಸ್ಥಿತಿ ಗಂಭೀರವಾಗಿದೆ. ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಬುಧವಾರ ಮುಂಜಾನೆ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ … Continued

ಟ್ಯಾಂಕರ್-ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು

ಕಲಬುರ್ಗಿ : ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟ ಘಟನೆ ಕೋಟನೂರು ಗ್ರಾಮದ ಬಳಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಜೇವರ್ಗಿಯಿಂದ … Continued