ಕಾರು-ಟಿಪ್ಪರ್ ಲಾರಿ ಡಿಕ್ಕಿ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
ಹಾಸನ : ಟಿಪ್ಪರ್ ವಾಹನ ಡಿಕ್ಕಿಯಾಗಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ ದುರ್ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕುಪ್ಪಳ್ಳಿ ಗ್ರಾಮದ ಚೇತನ, ಗುಡ್ಡೇನಹಳ್ಳಿ ಗ್ರಾಮದ ಅಶೋಕ, ತಟ್ಟೆಕೆರೆ ಗ್ರಾಮದ ಪುರುಷೋತ್ತಮ … Continued