ಸಿದ್ದಾಪುರ: ಗಾಳಿ ರಭಸಕ್ಕೆ ಉರುಳಿದ ತೆಂಗಿನ ಮರ-ನಾಲ್ವರಿಗೆ ಗಾಯ

posted in: ರಾಜ್ಯ | 0

ಸಿದ್ದಾಪುರ: ಭಾರಿ ಗಾಳಿಯಿಂದಾಗಿ ಮನೆ ಮೇಲೆ ತೆಂಗಿನ ಮರ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಡಕೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮನೆಯ ಪಕ್ಕದಲ್ಲಿ ಅಡಿಕೆ ಸಸಿ ಬೆಳೆಸಲು ಪ್ಲಾಸ್ಟಿಕ್‌ ಕವರಿನಲ್ಲಿ ಮಣ್ಣು ತುಂಬುತ್ತಿರುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ತೆಂಗಿನ ಮರ ಬಿದ್ದಿದೆ. ಮರ ಬಿದ್ದ … Continued