ʼಡಿಜಿಟಲ್ ಅರೆಸ್ಟ್ʼ ವಂಚನೆ ಪ್ರಕರಣ ; 1.2 ಕೋಟಿ ರೂ. ಕಳೆದುಕೊಂಡ ನಂತ್ರ ಶಾಕ್‌ ನಿಂದ ಮೃತಪಟ್ಟ ನಿವೃತ್ತ ಸರ್ಕಾರಿ ಅಧಿಕಾರಿ

ಪುಣೆ: ‘ಡಿಜಿಟಲ್ ಬಂಧನ’ ವಂಚನೆಗೆ ₹1.19 ಕೋಟಿ ಕಳೆದುಕೊಂಡ ಆಘಾತದಲ್ಲಿ ನಿವೃತ್ತ ಅಧಿಕಾರಿಯ ಸಾವು ಪುಣೆ: ಪುಣೆಯ 82 ವರ್ಷದ ನಿವೃತ್ತ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು, ತಾವು ಮತ್ತು ತಮ್ಮ 80 ವರ್ಷದ ಪತ್ನಿ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣದಲ್ಲಿ ₹1.19 ಕೋಟಿ ಕಳೆದುಕೊಂಡಿರುವುದು ತಿಳಿದ ನಂತರ ವೃದ್ಧ ಆಘಾತದಿಂದ ಮೃತಪಟ್ಟಿದ್ದಾರೆ ಎಂದು … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಅಧಿಕಾರಿಗಳು ಈತನನ್ನು ಹಸ್ತಾಂತರಿಸಬೇಕು ಎಂದು ಕೋರಿಕೆ ಸಲ್ಲಿಸಿದ ನಂತರ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ದೀಪಕ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) … Continued

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಬ್ಸಿಡಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಸಂಗ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಅಡಿ ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ … Continued

ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು … Continued