ಬೆಂಗಳೂರಲ್ಲಿ ಭಾರಿ ವಂಚನೆ: 3 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಖದೀಮರು ಎಸ್ಕೇಪ್

ಬೆಂಗಳೂರು : ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿನಡೆದ  ಸಿನಿಮೀಯ ಶೈಲಿಯ ಹೈ-ಪ್ರೊಫೈಲ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಖದೀಮರು ಪಕ್ಕಾ ಪ್ಲಾನ್ ಮಾಡಿ ಬರೋಬ್ಬರಿ 1.85 ಕೆಜಿ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ರಸಿದ್ಧ ನಾಗರತ್‌ ಪೇಟೆಯ “ಮೆಹ್ತಾ ಜ್ಯುವೆಲ್ಲರಿ” (Mehta Jewellery) ಮಾಲೀಕರು ಈ ಬೃಹತ್ ವಂಚನೆಗೆ ಒಳಗಾದವರು ಎನ್ನಲಾಗಿದೆ. ಉದ್ಯಮಿ ನೀಡಿರುವ … Continued

ಮದುವೆ ಮಾಡಿಸುವುದಾಗಿ ನಂಬಿಸಿ ಪಂಗನಾಮ : ದಿಬ್ಬಣದ ಸಮೇತ ತೆರಳಿದ್ದ ಗೋರಕ್ಷಕ ಬಿಟ್ಟು ಬಜರಂಗಿ ವಧು ಸಿಗದೆ ವಾಪಸ್‌…

ಹರಿಯಾಣ ಮೂಲದ ಗೋರಕ್ಷಕ ಬಿಟ್ಟು ಬಜರಂಗಿ ಅವರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 30,000 ರೂ. ವಂಚಿಸಿರುವ ಘಟನೆ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. 2023 ರ ನೂಹ್ ಕೋಮು ಗಲಭೆಯಲ್ಲಿ ಆರೋಪಿಯಾಗಿರುವ ಬಜರಂಗಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಮತ್ತು ಆತನ ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ … Continued

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬದಲಿಗೆ ‘ಪಾಲಿಯೆಸ್ಟರ್‌’ ಶಾಲುಗಳ ಪೂರೈಕೆ ; ಬೃಹತ್‌ ಹಗರಣ ಬೆಳಕಿಗೆ

ಹೈದರಾಬಾದ್ : ಶುದ್ಧ ರೇಷ್ಮೆ ಎಂದು ಹೇಳಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Tirumala Venkateswara Temple)  ಸುಮಾರು ಹತ್ತು ವರ್ಷಗಳ ಕಾಲ ಕಳಪೆ ಗುಣಮಟ್ಟದ ಪಾಲಿಯೆಸ್ಟರ್ ಶಾಲುಗಳನ್ನು (Dupattas) ಪೂರೈಸಿದ ಬೃಹತ್ ವಂಚನೆಯು ಬೆಳಕಿಗೆ ಬಂದಿದ್ದು, ದೇವಸ್ಥಾನ ಆಡಳಿತ ಮತ್ತು ಭಕ್ತರಲ್ಲಿ ತೀವ್ರ ಆಘಾತ ಮೂಡಿಸಿದೆ. ತಿರುಮಲ ತಿರುಪತಿ ದೇವಸ್ಥಾನಂ (TTD) ನ … Continued

‘ಮಕ್ಕಳಿಲ್ಲದ ಮಹಿಳೆಯನ್ನು ಗರ್ಭ ಧರಿಸುವಂತೆ ಮಾಡಿ….10 ಲಕ್ಷ ರೂ. ಗಳಿಸಿ’: ಹೀಗೊಂದು ವಂಚನೆ ಜಾಲ ಭೇದಿಸಿದ ಪೊಲೀಸರು…!

ಪಾಟ್ನಾ :  ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ನಂಬಿಸಿ ಮೋಸ ಮಾಡುವ ಒಂದು ವಿಶಿಷ್ಟ ಹಗರಣವೊಂದನ್ನು ಬಿಹಾರ ಪೊಲೀಸರು ಭೇದಿಸಿದ್ದಾರೆ. ಶುಕ್ರವಾರ, ಪೊಲೀಸರು ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರನ್ನು ನವಾಡ ಜಿಲ್ಲೆಯ ಪ್ರಿನ್ಸ್ ರಾಜ, ಭೋಲಾಕುಮಾರ ಮತ್ತು ರಾಹುಲ್ ಕುಮಾರ ಎಂದು ಗುರುತಿಸಲಾಗಿದೆ. ಪೊಲೀಸರು ಅದನ್ನು ಭೇದಿಸಿ ಮೂವರನ್ನು … Continued

ಮಂಗಳೂರು: ಪೊಲೀಸ್‌-ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ; 1.71 ಕೋಟಿ ರೂ.ವಂಚನೆ..!

ಮಂಗಳೂರು : ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಲಾಗಿದೆ ಎಂದು ತಿಳಿಸಿ, ನಿಮ್ಮ ಮೊಬೈಲ್ ನಂಬರ್‌ ಅನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ, ಈ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಬೆದರಿಸಿ ವ್ಯಕ್ತಿಯೊಬ್ಬರಿಂದ 1.71 ಕೋಟಿ ರೂ. ಹಣ ವಂಚನೆ ಮಾಡಿರುವ ಮಂಗಳೂರಿನ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್‌ … Continued

ಗೌತಮ ಅದಾನಿಗೆ ಸಂಕಷ್ಟ; ಲಂಚ, ವಂಚನೆ ಪ್ರಕರಣದಲ್ಲಿ ಅಮೆರಿಕದಲ್ಲಿ ದೋಷಾರೋಪ

ನ್ಯೂಯಾರ್ಕ್‌ : ಬಹು-ಶತಕೋಟಿ-ಡಾಲರ್ ಲಂಚ ಮತ್ತು ವಂಚನೆ ಯೋಜನೆ ಪ್ರಕರಣದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ನ್ಯೂಯಾರ್ಕ್‌ನಲ್ಲಿರುವ ಅಮೆರಿಕ ಜಿಲ್ಲಾ ನ್ಯಾಯಾಲಯ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಉದ್ಯಮ ಕಾರ್ಯನಿರ್ವಾಹಕರ ಮೇಲೆ ದೋಷಾರೋಪಣೆ ಮಾಡಲಾಗಿದೆ ಎಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಬುಧವಾರ ತಿಳಿಸಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತ ಎನಿಸಿರುವ ಅದಾನಿ ಅವರಿಗೆ … Continued

ಗೌತಮ ಅದಾನಿಗೆ ಸಂಕಷ್ಟ; ಲಂಚ, ವಂಚನೆ ಪ್ರಕರಣದಲ್ಲಿ ಅಮೆರಿಕದಲ್ಲಿ ದೋಷಾರೋಪ

ನ್ಯೂಯಾರ್ಕ್‌ : ಬಹು-ಶತಕೋಟಿ-ಡಾಲರ್ ಲಂಚ ಮತ್ತು ವಂಚನೆ ಯೋಜನೆ ಪ್ರಕರಣದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ನ್ಯೂಯಾರ್ಕ್‌ನಲ್ಲಿರುವ ಅಮೆರಿಕ ಜಿಲ್ಲಾ ನ್ಯಾಯಾಲಯ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಉದ್ಯಮ ಕಾರ್ಯನಿರ್ವಾಹಕರ ಮೇಲೆ ದೋಷಾರೋಪಣೆ ಮಾಡಲಾಗಿದೆ ಎಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಬುಧವಾರ ತಿಳಿಸಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತ ಎನಿಸಿರುವ ಅದಾನಿ ಅವರಿಗೆ … Continued

ಎಚ್ಚರ…| ವಂಚಕರಿಂದ ʼಡಿಜಿಟಲ್ ಬಂಧನʼ : 10 ಕೋಟಿ ರೂ. ಕಳೆದುಕೊಂಡ 70 ವರ್ಷದ ನಿವೃತ್ತ ಇಂಜಿನಿಯರ್…!

ನವದೆಹಲಿ: ದೆಹಲಿಯ 70 ವರ್ಷದ ನಿವೃತ್ತ ಇಂಜಿನಿಯರ್ ಡಿಜಿಟಲ್ ಬಂಧನದ ಹಗರಣಕ್ಕೆ ಬಲಿಯಾದ ನಂತರ ತನ್ನ ಜೀವಮಾನದ ಉಳಿತಾಯದ ಹಣ ಕಳೆದುಕೊಂಡಿದ್ದಾರೆ. ತೈವಾನ್‌ನಿಂದ ನಿಷೇಧಿತ ಪದಾರ್ಥಗಳನ್ನು ಒಳಗೊಂಡ ಪಾರ್ಸೆಲ್ ನಿಮ್ಮ ಹೆಸರಿಗೆ ಕಳುಹಿಸಲಾಗಿದೆ ಎಂದು ಫೋನ್‌ ಮಾಡಿ ಹೆದರಿಸಿ ವಂಚಕರು ಅವರಿಂದ 10 ಕೋಟಿ ರೂ.ಗಳಿಗೂ ಹೆಚ್ಚು ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ. ಪೊಲೀಸರಂತೆ … Continued

ಕಾಂಬೋಡಿಯಾದಲ್ಲಿ ಸೈಬರ್‌ ವಂಚಕರ ಜಾಲದಲ್ಲಿ ಸಿಕ್ಕಿಬಿದ್ದಿರುವ 5000ಕ್ಕೂ ಹೆಚ್ಚು ಭಾರತೀಯರು…! ಸೈಬರ್‌ ವಂಚನೆ ಕೃತ್ಯಗಳಿಗೆ ಇವರ ಬಳಕೆ…!!

ನವದೆಹಲಿ: 5,000 ಕ್ಕೂ ಹೆಚ್ಚು ಭಾರತೀಯರು ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಒತ್ತೆಯಾಳಾಗಿ ಬಂಧನದಲ್ಲಿ ಇಡಲಾಗಿದೆ ಮತ್ತು ಅವರನ್ನು ಸೈಬರ್ ವಂಚನೆ ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ವಂಚಕರು ಕಳೆದ ಆರು ತಿಂಗಳಲ್ಲಿ ಭಾರತದಲ್ಲಿ ಕನಿಷ್ಠ 500 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ … Continued

ಮಾಜಿ ವ್ಯವಹಾರ ಪಾಲದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕ್ರಿಕೆಟಿಗ ಎಂ.ಎಸ್. ಧೋನಿ : 15 ಕೋಟಿ ರೂ ವಂಚನೆ ಆರೋಪ

ರಾಂಚಿ : ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ ಮತ್ತು ಸೌಮ್ಯ ವಿಶ್ವನಾಥನ್‌ ವಿರುದ್ಧ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸೌಮ್ಯ ವಿಶ್ವನಾಥನ್ ಮತ್ತು ಮಿಹಿರ್ ದಿವಾಕರ ವಿರುದ್ಧ ಧೋನಿ ಸುಮಾರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಹಿರ್ ದಿವಾಕರ ಅವರು … Continued