ನನ್ನನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸಿ: ರಾಜಸ್ಥಾನ ಸಚಿವರ ಟ್ವೀಟ್‌, ಕಾಂಗ್ರೆಸ್ ಸಂಕಷ್ಟಕ್ಕೆ ಮುನ್ಸೂಚನೆ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಪ್ತ ಸಚಿವರೊಬ್ಬರು ರಾಜ್ಯದ ಅಧಿಕಾರಶಾಹಿಯ ವಿರುದ್ಧ ತಮ್ಮ ಕೋಪವನ್ನು ಹೊರಹಾಕಿದ್ದಾರೆ ಮತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಟ್ವೀಟ್‌ನಲ್ಲಿ, ರಾಜಸ್ಥಾನ ಸಚಿವ ಅಶೋಕ್ ಚಂದ್ನಾ ಅವರು ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಅವರಿಗೆ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಕುಲದೀಪ್ ರಾಂಕಾ ಅವರಿಗೆ … Continued