ಉತ್ತರ ಕನ್ನಡಕ್ಕೆ ಬೇಕು ಸುಪರ್‌ಸ್ಪೆಶಾಲಿಟಿ ಆಸ್ಪತ್ರೆ : ನಾಳೆ ಬೆಂಗಳೂರಲ್ಲಿ ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆಯ ನಾಗರಿಕರ ವೇದಿಕೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜುಲೈ 30ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸೇರಿ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ … Continued

ಪಂಚಮಸಾಲಿಗಳಿಗೆ ೨ಎ ಮೀಸಲು: ಫ್ರೀಡಂಪಾರ್ಕಿನಲ್ಲಿ ಸತ್ಯಾಗ್ರಹ

ಬೆಂಗಳೂರು: ಪಂಚಮಸಾಲಿ ಸಮಾಜವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಾರ್ಚ್ 4ರೊಳಗೆ 2ಎ ಮೀಸಲಾತಿ ನೀಡದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ. ಸೋಮವಾರದಿಂದ ಫ್ರೀಡಂಪಾರ್ಕ್‍ನಲ್ಲಿ ಸತ್ಯಾಗ್ರಹ ಆರಂಭಗೊಂಡಿದ್ದು, ಮಾ.4ರೊಳಗೆ 2ಎ ಮೀಸಲಾತಿ ದೊರೆಯದ್ದಿರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಕೂಡಲಸಂಗಮದಿಂದ ಬೆಂಗಳೂರು ವರೆಗೆ ನಡೆಸಿ … Continued