ಟಿಎಂಸಿ ಬಂಡಾಯ ತೀವ್ರ: ಪಕ್ಷದ ಬ್ಯಾಂಕ್ ಖಾತೆಗಳನ್ನೇ ಸ್ಥಗಿತಗೊಳಿಸಲು ನಾಯಕನ ಪತ್ರ!
ನವದೆಹಲಿ: ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ಬ್ಯಾಂಕ್ ಖಾತೆಗಳನ್ನು ಫ್ರೀಜ್ (ಸ್ಥಗಿತ) ಮಾಡುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಹಿರಿಯ ನಾಯಕ ಅರೂಪ ಬಿಸ್ವಾಸ್, ಪಕ್ಷದ ಎಲ್ಲಾ ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸುವಂತೆಎಚ್ಡಿಎಫ್ಸಿ ಬ್ಯಾಂಕಿಗೆ ವಿನಂತಿಸಿದ್ದಾರೆ ಎಂದು ವರದಿಯಾಗಿದೆ. ಇದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಹೊಸ ಆಂತರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. … Continued