ಕೊರೊನಾ ಸಂಬಂಧ ಏಪ್ರಿಲ್ 27ರಂದು ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ನಂತರ ಕೋವಿಡ್ -19 ಪ್ರೋಟೋಕಾಲ್ ; ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಹುಬ್ಬಳ್ಳಿ: ದೇಶದ ಕೆಲವು ಭಾಗಗಳಲ್ಲಿ ಕೋವಿಡ್ -19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಅದರಲ್ಲಿ ಭಾಗವಹಿಸಿದ ನಂತರ ಹೊಸ ಪ್ರೋಟೋಕಾಲ್ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಲವು ರಾಜ್ಯಗಳು ಹೆಚ್ಚಿನ ಪ್ರಕರಣಗಳನ್ನು ವರದಿ ಮಾಡುತ್ತಿವೆ, … Continued