ಹಿಜಾಬ್‌ ವಿವಾದ: ಬಿಗಿ ಭದ್ರತೆಯಲ್ಲಿ ರಾಜ್ಯಾದ್ಯಂತ ನಾಳೆ ಪ್ರೌಢಶಾಲೆಗಳು ಆರಂಭ

ಬೆಂಗಳೂರು: ಹಿಜಾಬ್ ವಿವಾದದಿಂದ ಬಂದ್ ಆಗಿದ್ದ ಪ್ರೌಢಶಾಲೆಗಳು ನಾಳೆ, ಸೋಮವಾರದಿಂದ ಆರಂಭವಾಗುತ್ತಿದ್ದು, ಶಾಂತಿಯುತವಾಗಿ ತರಗತಿ ನಡೆಯುವಂತಾಗಲು ಸರ್ಕಾರವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳ ಆವರಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು-ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, … Continued