ಬೆಂಗಳೂರಲ್ಲಿ ದಿನಕ್ಕೆ 500 ಮಿಲಿಯನ್ ಲೀಟರ್ ನೀರಿನ ಕೊರತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತಿದಿನ 2,600 ಎಂಎಲ್‌ಡಿ ನೀರು (ಎಂಎಲ್‌ಡಿ) ಕೊರತೆ ಎದುರಾಗಿದ್ದು, ಪ್ರತಿದಿನ ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಿದ್ದು, ಅವುಗಳಲ್ಲಿ 6,900 ಬತ್ತಿ ಹೋಗಿವೆ. ಜಲಮೂಲಗಳು ಅತಿಕ್ರಮಿಸಲ್ಪಟ್ಟಿವೆ ಅಥವಾ ಸತ್ತಿವೆ. ಬೆಂಗಳೂರಿಗೆ 2,600 ಎಂಎಲ್‌ಡಿ … Continued

4 ತಿಂಗಳ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರು ಉಡುಗೊರೆ ನೀಡಿದ ನಾರಾಯಣ ಮೂರ್ತಿ

ನವದೆಹಲಿ: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌.ಆರ್. ನಾರಾಯಣಮೂರ್ತಿ ಅವರು ಭಾರತದ ಮಿಲಿಯನೇರ್‌ಗಳ ಪಟ್ಟಿಗೆ ಸೇರುವ ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ ರೋಹನ್ ಮೂರ್ತಿಗೆ ₹ 240 ಕೋಟಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಎಕ್ಸ್‌ಚೇಂಜ್ ಫೈಲಿಂಗ್‌ನ ಪ್ರಕಾರ ಏಕಾಗ್ರಹ ಅವರು ಇನ್ಫೋಸಿಸ್‌ನ 15,00,000 ಷೇರುಗಳನ್ನು ಹೊಂದಿದ್ದಾರೆ, ಇದು ಕಂಪನಿಯಲ್ಲಿ 0.04 ಶೇಕಡಾ ಪಾಲು ಆಗಿದೆ. … Continued

ಮಾರ್ಚ್‌ 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ನೀಡಿ : ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಎಸ್‌ಬಿಐಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತಾಕೀತು ಮಾಡಿದೆ. … Continued

ಡಬ್ಲ್ಯುಪಿಎಲ್‌ (WPL) 2024 : ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ಆರ್‌ ಸಿಬಿ

ನವದೆಹಲಿ: ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ಸಿಬಿ ತಂಡ ಚೊಚ್ಚಲ ಮಹಿಳಾ ಐಪಿಎಲ್‌-2024 ಟ್ರೋಫಿ ಗೆದ್ದಿದೆ. ದೆಹಲಿಯ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಸೋಲಿಸುವ ಮೂಲಕ ಕಪ್‌ ಅನ್ನು ಮುಡಿಗೇರಿಸಿಕೊಂಡಿತು. ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌ … Continued

ಚುನಾವಣಾ ಬಾಂಡ್ ಮೂಲಕ ಅತಿಹೆಚ್ಚು ಹಣ ಸ್ವೀಕರಿಸಿದ ಪಕ್ಷ ಬಿಜೆಪಿ ; ಅತಿಹೆಚ್ಚು ದಾನ ನೀಡಿದ ಫ್ಯೂಚರ್ ಗೇಮಿಂಗ್ ನಿಂದ ಡಿಎಂಕೆಗೆ ಸಿಂಹಪಾಲು : ಎಷ್ಟು ಗೊತ್ತೆ..?

ನವದೆಹಲಿ : ಚುನಾವಣಾ ಬಾಂಡ್‌ಗಳನ್ನು 2018 ರಲ್ಲಿ ಪರಿಚಯಿಸಿದಾಗಿನಿಂದ ಈ ಬಾಂಡ್‌ಗಳ ಮೂಲಕ ಗರಿಷ್ಠ ಹಣ 6,986.5 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್-1,397 ಕೋಟಿ ರೂ., ಕಾಂಗ್ರೆಸ್ -1,334 ಕೋಟಿ ರೂ. ಮತ್ತು ಬಿಆರ್‌ಎಸ್ 1,322 ಕೋಟಿ ರೂ. ಹಣ ಸ್ವೀಕರಿಸಿದೆ. ಚುನಾವಣಾ ಬಾಂಡ್‌ಗಳ ಅಗ್ರ ಖರೀದಿದಾರರಾದ ಫ್ಯೂಚರ್ … Continued

ಲೋಕಸಭೆ ಚುನಾವಣೆ : ಎನ್‌ ಡಿಎ ಮೈತ್ರಿಕೂಟ 400 ಸ್ಥಾನಗಳ ಗಡಿ ದಾಟಲಿದೆ ಎಂದು ಭವಿಷ್ಯ ನುಡಿದ ನ್ಯೂಸ್‌ 18 ಒಪಿನಿಯನ್‌ ಪೋಲ್‌

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ “400 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ ಎಂದು ನೆಟ್‌ವರ್ಕ್ 18ರ ಮೆಗಾ ಒಪಿನಿಯನ್ ಪೋಲ್ ತಿಳಿಸಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 411 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜಿಸಿದ್ದು, ಬಿಜೆಪಿ ಏಕಾಂಗಿಯಾಗಿ 350 ಸ್ಥಾನಗಳನ್ನು ಗೆಲ್ಲಬಹುದು … Continued

ಲೋಕಸಭಾ ಚುನಾವಣೆ ಘೋಷಣೆ : 7 ಹಂತಗಳಲ್ಲಿ ಮತದಾನ ; ಜೂನ್‌ 4ಕ್ಕೆ ಫಲಿತಾಂಶ

ನವದೆಹಲಿ: ಲೋಕಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued