ಭಾರತ ಸಂಬಂಧ ಕೊನೆಗೊಳಿಸಿದರೆ ಕೆನಡಾಕ್ಕೇ ಆರ್ಥಿಕ ಹೊಡೆತ..? : ಕೆನಡಾದಲ್ಲಿ ಪಂಜಾಬ್ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಹೂಡಿಕೆಯೇ 68,000 ಕೋಟಿ ರೂ…!

ಚಂಡೀಗಢ (ಪಂಜಾಬ್) : ಭಾರತದ ವಿರುದ್ಧ ಪ್ರಧಾನಿ ಜಸ್ಟಿನ್ ಟ್ರುಡೊ ಅವರ “ಅಸಂಬದ್ಧ” ಆರೋಪದ ನಂತರ ಭಾರತ-ಕೆನಡಾ ಸಂಬಂಧಗಳು ಹಳಸಿದವು. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಆರೋಪಿಸಿದ್ದಾರೆ. ಹೆಚ್ಚುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆಯು ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರದ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಭಾರತೀಯ ವಿದ್ಯಾರ್ಥಿಗಳು ಕೆನಡಾದಿಂದ … Continued

ಮನ್ ಕಿ ಬಾತ್: ಜರ್ಮನ್‌ ಯುವತಿಯ ಭಾರತೀಯ ಸಂಗೀತ-ಸಂಸ್ಕೃತಿ ಪ್ರೀತಿಗೆ ಪ್ರಧಾನಿ ಮೋದಿ ಶ್ಲಾಘನೆ ; ಆಕೆ ಹಾಡಿದ ಕನ್ನಡ ಗೀತೆ-ಸಂಸ್ಕೃತ ಶ್ಲೋಕದ ಉಲ್ಲೇಖ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್‌’ನ 105ನೇ ಸಂಚಿಕೆಯಲ್ಲಿ ಭಾರತೀಯ ಸಂಗೀತ ಹಾಗೂ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಇರುವ ವಿಶಿಷ್ಟ ವಿದೇಶಿ ಪ್ರತಿಭೆ ಬಗ್ಗೆ ಉಲ್ಲೇಖಿಸಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಗೀತವು ಜಾಗತಿಕಗೊಂಡಿವೆ. ಹೆಚ್ಚು ಹೆಚ್ಚು ಜನರು ಅದರತ್ತ ಒಲವು ತೋರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ ಅದಕ್ಕೆ ಅವರು … Continued

ಇದು ಜಗತ್ತಿನಲ್ಲೇ ಅತಿದೊಡ್ಡ ಸೌತೆಕಾಯಿ…ಇದರ ತೂಕ ಎಷ್ಟು ಗೊತ್ತಾ..?

ಬ್ರಿಟಿಷ್ ತೋಟಗಾರರೊಬ್ಬರು 30 ಪೌಂಡ್‌ (14 ಕೆಜಿ) ತೂಕವಿರುವ ವಿಶ್ವದ ಅತಿದೊಡ್ಡ ಸೌತೆಕಾಯಿಯನ್ನು ಬೆಳೆದಿದ್ದಾರೆ. ವಿನ್ಸ್ ಸ್ಜೋಡಿನ್ (50) ಎಂಬವರು ವೋರ್ಸೆಸ್ಟರ್‌ಶೈರ್‌ನ ಮಾಲ್ವೆರ್ನ್‌ನಲ್ಲಿ ನಡೆದ ಯುಕೆ ರಾಷ್ಟ್ರೀಯ ಜೈಂಟ್ ವೆಜಿಟೇಬಲ್ಸ್ ಚಾಂಪಿಯನ್‌ಶಿಪ್‌ನಲ್ಲಿ 4 ಅಡಿ ಉದ್ದದ ಸೌತೆಕಾಯಿಯನ್ನು ಪ್ರದರ್ಶಿಸಿದರು. ಅವರು 2015ರಲ್ಲಿ ಬ್ರಿಟ್‌ನ ಡೇವಿಡ್ ಥಾಮಸ್ ಬೆಳೆದ 23 ಪೌಂಡ್‌ಗಳ ಹಿಂದಿನ ಸೌತೆಕಾಯಿಯನ್ನು ಮುರಿದಿದ್ದಾರೆ. ‘ಇದು … Continued

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಿದ್ದ, ಭಾರತದಲ್ಲಿ ದಾಳಿ ನಡೆಸುವುದನ್ನು ಸಂಘಟಿಸಿದ್ದ : ವರದಿಗಳು

ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ಘರ್ಷಣೆಯ ಕೇಂದ್ರಬಿಂದುವಾಗಿರುವ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್, ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಮತ್ತು ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ನೆರವು ನೀಡಿದ್ದ ಎಂದು ಭಾರತೀಯ ಗುಪ್ತಚರ ಸಂಸ್ಥೆಗಳು ಸಿದ್ಧಪಡಿಸಿದ ದಸ್ತಾವೇಜು ಹೇಳುತ್ತದೆ ಎಂದು ವರದಿಗಳು ತಿಳಿಸಿವೆ. ಜೂನ್‌ನಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ … Continued

ಈ ವರ್ಷದಿಂದ 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು : 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಕಳೆದ ವರ್ಷ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಈಗ 9 ಮತ್ತು 11ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. … Continued

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ ಶುರು ; 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆಗೆ ಏಳು ತಿಂಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಕೂಡ ಚುನಾವಣೆಗೆ ತಯಾರಿ ಆರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 28 ಮಂದಿ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಎಲ್ಲಾ ಹಂತದ ನಾಯಕರನ್ನು ಸಂಪರ್ಕಿಸಿ, ಸಭೆಗಳನ್ನು … Continued

ಅಮೆರಿಕಕ್ಕೆ ಭಾರತ ಅಥವಾ ಕೆನಡಾ ಮಧ್ಯೆ ಒಬ್ಬರನ್ನು ಆಯ್ಕೆ ಮಾಡಬೇಕಾಗಿ ಬಂದರೆ ಅದರ ಆಯ್ಕೆ…..: ಮಾಜಿ ಪೆಂಟಗನ್ ಅಧಿಕಾರಿ

ವಾಷಿಂಗ್ಟನ್: ಜಸ್ಟಿನ್ ಟ್ರುಡೊ ಅವರ ಆರೋಪಗಳು ಭಾರತಕ್ಕಿಂತ ಕೆನಡಾಕ್ಕೆ “ದೊಡ್ಡ ಅಪಾಯ”ಕ್ಕೆ ಕಾರಣವಾಗಿವೆ ಎಂದು ಪೆಂಟಗನ್ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ಹೇಳಿದ್ದಾರೆ. ಹಾಗೂ ಅಮೆರಿಕವು ಕೆನಡಾ ಮತ್ತು ಭಾರತದ ಮಧ್ಯೆ ಆಯ್ಕೆ ಮಾಡುವುದು ಬಂದರೆ ಅದು ಖಂಡಿತವಾಗಿಯೂ ಭಾರತವನ್ನು ಆಯ್ಕೆ ಮಾಡುತ್ತದೆ ಎಂದು ಹೇಳಿದ್ದಾರೆ. ಯಾಕೆಂದರೆ ಭಾರತದೊಂದಿಗಿನ ಸಂಬಂಧ ʼತುಂಬಾ ಮುಖ್ಯʼವಾದದ್ದು ಎಂದು ಹೇಳಿದ್ದಾರೆ. … Continued

ಆಸ್ಟ್ರೇಲಿಯಾ ವಿರುದ್ಧ ಗೆಲುವು ; ಪಾಕಿಸ್ತಾನ ಹೊರದಬ್ಬಿ ವಿಶ್ವದ ನಂ.1 ತಂಡವಾದ ಭಾರತ; ಎಲ್ಲ ಸ್ವರೂಪದ ಕ್ರಿಕೆಟ್‌ನಲ್ಲೂ ಅಗ್ರಸ್ಥಾನ ಪಡೆದ ಏಷ್ಯಾದ ಮೊದಲ ತಂಡ ಭಾರತ

ನವದೆಹಲಿ: ಕೆಎಲ್ ರಾಹುಲ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್‌ಗಳ ಜಯವನ್ನು ದಾಖಲಿಸಿತು ಮತ್ತು ಆ ಮೂಲಕ ODI ಶ್ರೇಯಾಂಕದಲ್ಲಿ ಅಗ್ರಸ್ಥಾನದಿಂದ ಪಾಕಿಸ್ತಾನವನ್ನು ಹೊರದಬ್ಬಿದೆ. ಭಾರತವು ದಕ್ಷಿಣ ಆಫ್ರಿಕಾದ ನಂತರ ಎಲ್ಲಾ ಸ್ವರೂಪದ ಕ್ರಿಕೆಟ್‌ ಮಾದರಿಯಲ್ಲಿ ಏಕ ಕಾಲದಲ್ಲಿ ನಂಬರ್ 1 ರ್ಯಾಂಕ್‌ ಗಳಿಸಿದ ಎರಡನೇ ತಂಡವಾಗಿದೆ ಮತ್ತು  ಅಪರೂಪದ ಸಾಧನೆಯನ್ನು … Continued

ವೀಡಿಯೊ | ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಪಕ್ಷ ಸೇರ್ಪಡೆ

ನವದೆಹಲಿ: ಜೆಡಿಎಸ್‌ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ. ಶುಕ್ರವಾರ ಮಧ್ಯಾಹ್ನ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಕ್ಷಿಣ … Continued

ಶರದ್ ಪವಾರ್ ಬಣದ ಎನ್‌ಸಿಪಿಯ 10 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಅಜಿತ ಪವಾರ್ ಬಣ

ಮುಂಬೈ: ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಬಣವು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕಾಗಿ ಶರದ್ ಪವಾರ್ ಪಾಳೆಯದ ಶಾಸಕರ ವಿರುದ್ಧ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಅನರ್ಹತೆ ಅರ್ಜಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಅನರ್ಹಗೊಳಿಸುವ ಅರ್ಜಿಯಲ್ಲಿ ಹೆಸರಿಸಲಾದ ವ್ಯಕ್ತಿಗಳಲ್ಲಿ ಶರದ್ ಪವಾರ್ ಪಾಳಯದ ಜಯಂತ ಪಾಟೀಲ, ಜಿತೇಂದ್ರ … Continued