ಬಿಜೆಪಿ ನಾಯಕ ಯೋಗೇಶ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡದ ಬಿಜೆಪಿ ನಾಯಕ ಯೋಗೇಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. .ಏಪ್ರಿಲ್ 15 ರಂದು ವಿನಯ್ ಕುಲಕರ್ಣಿ ಮತ್ತು … Continued

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಾಯ್ದೆ ಜಾರಿ

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಐತಿಹಾಸಿಕ ‘ಮಹಿಳಾ ಮೀಸಲಾತಿ ಕಾಯ್ದೆ, 2023’ (ನಾರಿ ಶಕ್ತಿ ವಂದನ್ ಅಧಿನಿಯಮ) ಏಪ್ರಿಲ್ 16, 2026 ರಿಂದ ಜಾರಿಗೆ ಬಂದಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಾಯ್ದೆ ಜಾರಿಗೆ ಬಂದಿದ್ದರೂ, ಪ್ರಸಕ್ತ ಲೋಕಸಭೆಯಲ್ಲಿ ಈ ಮೀಸಲಾತಿ ಅನ್ವಯವಾಗುವುದಿಲ್ಲ. ಮುಂದಿನ ಜನಗಣತಿಯ … Continued

ಕ್ಷೇತ್ರ ಮರುವಿಂಗಡಣೆ | ದಕ್ಷಿಣದ ರಾಜ್ಯಗಳ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ: ಅಂಕಿ-ಅಂಶ ಹಂಚಿಕೊಂಡ ಅಮಿತ್ ಶಾ ; ಕರ್ನಾಟಕಕ್ಕೆ ಸಿಗುವ ಸ್ಥಾನಗಳೆಷ್ಟು..?

ನವದೆಹಲಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ (Delimitation) ನಂತರ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ಆರೋಪಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಗುರುವಾರ (ಏಪ್ರಿಲ್ 16) ಲೋಕಸಭೆಯಲ್ಲಿ ಮಾತನಾಡಿದ ಅವರು, ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಸಂಸದರ ಸಂಖ್ಯೆ ಕುಸಿಯುವ ಬದಲಿಗೆ 195ಕ್ಕೆ ಏರಿಕೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ … Continued

ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದ ವಿಶೇಷ ನ್ಯಾಯಾಲಯ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿದ್ದು ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16  ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. 2016ರ ಜೂನ್ 15ರಂದು ನಡೆದ ಯೋಗೇಶ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ … Continued

ಲೋಕಸಭಾ ಸ್ಥಾನಗಳ ಸಂಖ್ಯೆ 850ಕ್ಕೆ ಏರಿಕೆ? ಶೇ. 33 ಮಹಿಳಾ ಮೀಸಲಾತಿ-ಕ್ಷೇತ್ರ ಮರುವಿಂಗಡಣೆಗೆ ಕೇಂದ್ರದ ಸಿದ್ಧತೆ

ನವದೆಹಲಿ: ದೀರ್ಘಕಾಲದಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಮತ್ತು ಹೊಸ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಚಾಲನೆ ನೀಡಲು ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳನ್ನು ಸದ್ಯದ 543 ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಸದಸ್ಯ ಬಲದ ಹೆಚ್ಚಳವನ್ನು ಒಳಗೊಂಡ ಕರಡು ಮಸೂದೆಯನ್ನು ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ … Continued

ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಚೀನಾದ ಗೂಢಚಾರಿ ಉಪಗ್ರಹ ಬಳಸಿದ್ದ ಇರಾನ್…!

ವಾಷಿಂಗ್ಟನ್ : ಪ್ರಸ್ತುತ ನಡೆಯುತ್ತಿರುವ ಇರಾನ್‌ ಹಾಗೂ ಅಮೆರಿಕ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ನೆಲೆಗಳನ್ನು ಟಾರ್ಗೆಟ್‌ ಮಾಡಲು ಇರಾನ್ 2024ರಲ್ಲಿ ರಹಸ್ಯವಾಗಿ ಖರೀದಿಸಿದ್ದ ಚೀನಾದ ಗೂಢಚಾರಿ ಉಪಗ್ರಹವನ್ನು ಬಳಸಿಕೊಂಡಿದೆ ಎಂದು ‘ಫೈನಾನ್ಷಿಯಲ್ ಟೈಮ್ಸ್’ (FT) ಬುಧವಾರ ವರದಿ ಮಾಡಿದೆ. ಚೀನಾದ ‘ಅರ್ಥ್ ಐ’ (Earth Eye Co) ಕಂಪನಿಯು ನಿರ್ಮಿಸಿ ಉಡಾವಣೆ ಮಾಡಿದ್ದ TEE-01B ಉಪಗ್ರಹವನ್ನು … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್: ಹಾರ್ಮುಜ್ ಜಲಸಂಧಿ-ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚೆ

ನವದೆಹಲಿ: ಇರಾನ್‌ ಮತ್ತು ಅಮೆರಿಕದ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೊದಲ ಬಾರಿಗೆ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸುಮಾರು 40 ನಿಮಿಷಗಳ ಕಾಲ ನಡೆದ ಈ ಸಂಭಾಷಣೆಯಲ್ಲಿ ಪಶ್ಚಿಮ ಏಷ್ಯಾದ ಪ್ರಸ್ತುತ ಸ್ಥಿತಿಗತಿ ಮತ್ತು ಭಾರತ-ಅಮೆರಿಕ … Continued

ಬಿಹಾರದಲ್ಲಿ ನಿತೀಶ ಆಡಳಿತ ಅಂತ್ಯ : ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಸಿಎಂ ಆಗಿ ಆಯ್ಕೆ..!

ಪಾಟ್ನಾ: ಬಿಹಾರ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ನಾಯಕರೊಬ್ಬರು ಮುಖ್ಯಮಂತ್ರಿ ಪಟ್ಟಕ್ಕೇರುವುದು ಈಗ ಅಧಿಕೃತಗೊಂಡಿದೆ. ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮೂಲಗಳ ಪ್ರಕಾರ, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭವು ಬುಧವಾರ (ಏ.೧೫) ನಡೆಯುವ ಸಾಧ್ಯತೆಯಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾಕ್ಕೆ ಭೇಟಿ … Continued

ಇರಾನ್-ಅಮೆರಿಕ ಸಂಧಾನ ವಿಫಲ: ನೆತನ್ಯಾಹು ಮಾಡಿದ ಒಂದು ಕರೆ ಇಡೀ ಮಾತುಕತೆಯನ್ನೇ ಹಳಿ ತಪ್ಪಿಸಿತೇ?

ಇರಾನ್ ಮತ್ತು ಅಮೆರಿಕ ನಡುವಿನ ಸುದೀರ್ಘ ಸಂಘರ್ಷಕ್ಕೆ ಅಂತ್ಯಹಾಡಬಲ್ಲ ಒಂದು ಮಹತ್ವದ ರಾಜತಾಂತ್ರಿಕ ಸಂಧಾನವು ಅಂತಿಮ ಕ್ಷಣದಲ್ಲಿ ಹಳಿ ತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ ಮಾತುಕತೆಯ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರಿಗೆ ಮಾಡಿದ ಒಂದು ಫೋನ್ ಕರೆ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು … Continued

1 ಬಿಲಿಯನ್ ಡಾಲರ್ ಕೊಡಿ, ಟರ್ಕಿ ಸುಂದರಿ ಜೊತೆ ನನಗೆ ಮದುವೆ ಮಾಡಿ : ಟರ್ಕಿಗೆ ಉಗಾಂಡಾ ಸೇನಾಪತಿಯ ವಿಚಿತ್ರ ಷರತ್ತು…!

ಕಂಪಾಲ: ಉಗಾಂಡಾದ ಅಧ್ಯಕ್ಷ ಯೋವೇರಿ ಮುಸೆವೆನಿ ಅವರ ಪುತ್ರ ಹಾಗೂ ದೇಶದ ಸೇನಾ ಮುಖ್ಯಸ್ಥ (Chief of Defence Forces) ಮುಹೂಜಿ ಕೈನೆರುಗಾಬಾ ಅವರು ಟರ್ಕಿ ದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಅತ್ಯಂತ ವಿಲಕ್ಷಣ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಟರ್ಕಿ ಸರ್ಕಾರವು ಉಗಾಂಡಾಗೆ 1 ಬಿಲಿಯನ್ ಡಾಲರ್ (ಸುಮಾರು 8,300 ಕೋಟಿ ರೂ.) ಪರಿಹಾರ ನೀಡಬೇಕು ಮತ್ತು … Continued