ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿರುವಾಗ ಜೆಡಿಎಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ನೀಡುವುದಾಗಿ ಹೇಳಿದೆ. ಬಿಜೆಪಿ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ … Continued

ವೀಡಿಯೊ..: ಮೋದಿ ವಿಷಪೂರಿತ ಹಾವಿದ್ದಂತೆ ಎಂದ ಖರ್ಗೆ ; ನಂತ್ರ ಉಲ್ಟಾ ಹೊಡೆದ ಕಾಂಗ್ರೆಸ್‌ ಅಧ್ಯಕ್ಷ

ಗದಗ : ಪ್ರಧಾನಿ ನರೇಂದ್ರ ಮೋದಿ ವಿಷಪೂರಿತ ಹಾವಿದ್ದಂತೆ, ನೆಕ್ಕಿದರೆ ಸತ್ತೇ ಹೋಗುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡುರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಮೋದಿ ವಿಷಪೂರಿತ ಹಾವಿದ್ದಂತೆ. ಇದು ವಿಷವೋ ಅಲ್ಲವೋ ಎಂದು ನೀವು ಭಾವಿಸಿ ಅದನ್ನು ನೆಕ್ಕಿದರೆ, ನೀವು ಸತ್ತು ಹೋಗ್ತೀರಿ. ನೀವು ಯೋಚಿಸಬಹುದು: ಮೋದಿ ಒಬ್ಬ ಒಳ್ಳೆಯ … Continued

ಗಿಫ್ಟ್‌ ಅಂದ್ರೆ ಇದಪ್ಪಾ..: ತನ್ನ ಆಪ್ತ ಸ್ನೇಹಿತನಿಗೆ 1500 ಕೋಟಿ ಮೌಲ್ಯದ ಆಸ್ತಿಯನ್ನೇ ಉಡುಗೊರೆ ನೀಡಿದ ರಿಲಯನ್ಸ್‌ ಮುಖ್ಯಸ್ಥ ಮುಖೇಶ ಅಂಬಾನಿ ; ಯಾರು ಈ ಆಪ್ತ ಸೇಹಿತ..?

ಮುಂಬೈ: ಮುಖೇಶ್ ಅಂಬಾನಿ, ಭಾರತದ ವ್ಯಾಪಾರ ಜಗತ್ತಿನ ಐಕಾನ್‌, ದೇಶದ ಅತ್ಯಮೂಲ್ಯ ಕಂಪನಿಗಳ ಹಿಂದಿರುವ ಮಾಸ್ಟರ್‌ಮೈಂಡ್, ಮತ್ತು ಫೋರ್ಬ್ಸ್ ಪ್ರಕಾರ, ಮುಖೇಶ ಅಂಬಾನಿ ಪ್ರಸ್ತುತ ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿದ್ದು, ಸುಮಾರು 7 ಲಕ್ಷ ಕೋಟಿ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಮುಂಬೈನಲ್ಲಿರುವ ಅವರ ವಿಸ್ತಾರವಾದ ಮಹಲಿನಿಂದ ಹಿಡಿದು ವಿಶಾಲವಾದ ವ್ಯವಹಾರಗಳ ಸಾಮ್ರಾಜ್ಯದವರೆಗೆ, ಅವರು ಭಾರತ … Continued

ಪಿಸ್ತೂಲ್, ಪೆಟ್ರೋಲ್ ಬಾಂಬ್ ಹಿಡಿದುಕೊಂಡು ಶಾಲೆಗೆ ಪ್ರವೇಶಿಸಿದ ವ್ಯಕ್ತಿ : ವಿದ್ಯಾರ್ಥಿಗಳ ಒತ್ತೆಯಾಳು ಪ್ರಯತ್ನ ವಿಫಲ | ವೀಕ್ಷಿಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದ ಶಾಲೆಯೊಂದಕ್ಕೆ ಪ್ರವೇಶಿಸಿದ ಬಂದೂಕು ಹಿಡಿದ ವ್ಯಕ್ತಿಯೊಬ್ಬ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ. ಆದರೆ ನಂತರ ಪೊಲೀಸರು ಆತನ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾಲ್ಡಾದ ಮುಚಿಯಾ ಚಂದ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ವ್ಯಕ್ತಿ ಗನ್ ಹಿಡಿದು ತರಗತಿಗೆ ಪ್ರವೇಶಿಸಿ, ಕುಳಿತು … Continued

ಮೈಸೂರಿನ ಮೈಲಾರಿ ಹೋಟೆಲ್​​ನಲ್ಲಿ ದೋಸೆ ಮಾಡಿದ ಪ್ರಿಯಾಂಕಾ ಗಾಂಧಿ; ನಂತ್ರ ಕಾಂಗ್ರೆಸ್​ ನಾಯಕರೊಂದಿಗೆ ಉಪಹಾರ ಸೇವನೆ | ವೀಕ್ಷಿಸಿ

ಮೈಸೂರು: ಮೈಸೂರು ನಗರದ 80 ವರ್ಷ ಹಳೆಯ ಮೈಲಾರಿ ದೋಸೆ ಹೋಟೆಲ್‌ಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು (Priyanka Gandhi) ತಾವೇ ಕಾವಲಿ ಮೇಲೆ ದೋಸೆ ಹೊಯ್ದಿದ್ದಾರೆ(makes dosa). ದೋಸೆ ಮಾಡಿದ ನಂತರ ತಾವೂ ಸವಿದು, ಕಾಂಗ್ರೆಸ್​ ನಾಯಕರಿಗೂ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ … Continued

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸಿನಿಂದ ಮತ್ತೊಂದು ಮೈಲಿಗಲ್ಲು..: ಸೌರವ್ಯೂಹದ ಹೊರಗೆ ಹೊಸ ಗ್ರಹ ಕಂಡುಹಿಡಿದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌….!

ಕೃತಕ ಬುದ್ಧಿಮತ್ತೆಯ ವಿಚಾರದಲ್ಲಿ ಪ್ರಮುಖ ಉತ್ತೇಜನಕಾರಿಯಾಗಿ, ಖಗೋಳಶಾಸ್ತ್ರಜ್ಞರು ಹೊಸ ಗ್ರಹವನ್ನು ಕಂಡುಹಿಡಿಯಲುಕೃತಕ ಬುದ್ಧಿಮತ್ತೆಯನ್ನು ಬಳಸಿ ಯಶಸ್ವಿಯಾಗಿದ್ದಾರೆ. ಜಾರ್ಜಿಯಾ ವಿಶ್ವವಿದ್ಯಾಲಯದ ಸಂಶೋಧಕರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ನಮ್ಮ ಸೌರವ್ಯೂಹದ ಹೊರಗೆ ಈ ಹಿಂದೆ ತಿಳಿದಿಲ್ಲದ ಗ್ರಹದ ಇರುವುದನ್ನು ದೃಢಪಡಿಸಿದ್ದಾರೆ. ಇದು ಖಗೋಳಶಾಸ್ತ್ರ ಮತ್ತು ಗ್ರಹ-ಹುಡುಕುವ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence)ಬಳಸಿ ಪತ್ತೆ ಮಾಡುವ ಆರಂಭಿಕ … Continued

ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳಿಂದ ವಾಹನ ಸ್ಫೋಟ : 10 ಪೊಲೀಸರು, ಚಾಲಕ ಸಾವು

ರಾಯ್ಪುರ: ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನದಿಂದ (ಐಇಡಿ) ವಾಹನವನ್ನು ಸ್ಫೋಟಿಸಿದ ಪರಿಣಾಮ ಹತ್ತು ಪೊಲೀಸರು ಮತ್ತು ಚಾಲಕ ಬುಧವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ನಂತರ ಪ್ರಾರಂಭವಾದ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಂತರ ಪೊಲೀಸರು ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದಾಂತೇವಾಡದ ಅರ್ನಾಪುರ ಪ್ರದೇಶದಲ್ಲಿ ನಕ್ಸಲೀಯರು ಇದ್ದಾರೆ … Continued

ಪಂಜಾಬ್ ಮಾಜಿ ಸಿಎಂ-ಅಕಾಲಿದಳದ ಮುಖ್ಯಸ್ಥ ಪ್ರಕಾಶ ಸಿಂಗ್ ಬಾದಲ್ ನಿಧನ

ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಮಾಜಿ ಮುಖ್ಯಸ್ಥ ಪ್ರಕಾಶ ಸಿಂಗ್ ಬಾದಲ್ (95) ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾತ್ರಿ 8 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು. ವರದಿಗಳ ಪ್ರಕಾರ, ಬಾದಲ್ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಉಸಿರಾಟದ ತೊಂದರೆಯಿಂದ … Continued

ಉತ್ತರಾಖಂಡದ ವಾಸ್ತವ ನಿಯಂತ್ರಣ ರೇಖೆ ಬಳಿ ಇರುವ ಈ ಸ್ಥಳವು ಈಗ ‘ಭಾರತದ ಮೊದಲ ಗ್ರಾಮ’

ನವದೆಹಲಿ: ಕೇಂದ್ರ ಸರ್ಕಾರವು ಮಂಗಳವಾರ ಉತ್ತರಾಖಂಡದ ಮಾಣಾ ಗ್ರಾಮದ ಪ್ರವೇಶ ದ್ವಾರದಲ್ಲಿ ವಾಸ್ತವ ನಿಯಂತ್ರಣ ರೇಖೆ ಬಳಿ ‘ಭಾರತದ ಮೊದಲ ಗ್ರಾಮ’ ಎಂಬ ಫಲಕವನ್ನು ಹಾಕಿದೆ. ಇದು ಚಮೋಲಿ ಜಿಲ್ಲೆಯ ಬದರಿನಾಥ ಬಳಿ ಇರುವ ಪ್ರವಾಸಿ ತಾಣವಾಗಿದೆ. ಸರ್ಕಾರದ ‘ವೈಬ್ರೆಂಟ್ ವಿಲೇಜ್’ ಯೋಜನೆಯ ಭಾಗವಾಗಿ ‘ಭಾರತದ ಮೊದಲ ಗ್ರಾಮ’ ಮರುನಾಮಕರಣ ಮಾಡಲಾಗಿದೆ, ಇದನ್ನು ಸಂಸತ್ತಿನಲ್ಲಿ ಹಣಕಾಸು … Continued