ಚೀನಾದಿಂದ ಭಾರತಕ್ಕೆ ಹಿಂತಿರುಗಿದ ವ್ಯಕ್ತಿಗೆ ಕೋವಿಡ್ ಪಾಸಿಟಿವ್; ಜೀನೋಮ್ ಅನುಕ್ರಮಕ್ಕಾಗಿ ಮಾದರಿ ರವಾನೆ

ಆಗ್ರಾ : ಚೀನಾದಿಂದ ಹಿಂದಿರುಗಿದ 40 ವರ್ಷದ ವ್ಯಕ್ತಿಯೊಬ್ಬರು ಭಾನುವಾರ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ ಎಂದು ಆಗ್ರಾದ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ ಎ.ಕೆ. ಶ್ರೀವಾಸ್ತವ ಆಜ್ ತಕ್‌ಗೆ ಖಚಿತಪಡಿಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ರೋಗಿಯೊಂದಿಗೆ ಸಂಪರ್ಕಕ್ಕೆ ಬಂದ ಇತರ ವ್ಯಕ್ತಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ ಮತ್ತು ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ರೋಗಿಯ ಸಂಪರ್ಕಕ್ಕೆ ಬಂದವರನ್ನೂ … Continued

ಕೋವಿಡ್‌-19 ಉಲ್ಬಣದ ಮಧ್ಯೆ ಪ್ಲಾಸ್ಟಿಕ್‌ ಶೀಟ್‌ ರಕ್ಷಾ ಕವಚದಲ್ಲಿ ಶಾಪಿಂಗ್ ಮಾಡುವ ಚೀನಾ ದಂಪತಿ | ವೀಕ್ಷಿಸಿ

ಚೀನಾ ಪ್ರಸ್ತುತ ತನ್ನ ಅತಿದೊಡ್ಡ ಕೊರೊನಾ ವೈರಸ್ ಉಲ್ಬಣ ಎದುರಿಸುತ್ತಿದೆ. ವೈರಸ್‌ನ ಅಲೆಯಿಂದಾಗಿ ದೇಶವು ಈಗ ಆಸ್ಪತ್ರೆಯಲ್ಲಿ ರೋಗಿಗಳ ದಟ್ಟಣೆಯನ್ನು ಅನುಭವಿಸುತ್ತಿದೆ ಮತ್ತು ಸ್ಮಶಾನಗಳು ತುಂಬಿ ತುಳುಕುತ್ತಿವೆ. ವರದಿಗಳ ಪ್ರಕಾರ, ಸರ್ಕಾರದ ಉನ್ನತ ಆರೋಗ್ಯ ಪ್ರಾಧಿಕಾರದ ಅಂದಾಜಿನ ಪ್ರಕಾರ, ಈ ವಾರ ಒಂದೇ ದಿನದಲ್ಲಿ ಚೀನಾದಲ್ಲಿ ಸುಮಾರು 3.7 ಕೋಟಿ ಜನರು ಕೋವಿಡ್ -19 ಸೋಂಕಿಗೆ … Continued

ಹೊಸ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ

ಬೆಂಗಳೂರು: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಈಗ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರಿಡಲಾಗಿದೆ ಎಂದು ಹೇಳಿದರು. ನಗರದಲ್ಲಿನ ತಮ್ಮ ಮನೆ ‘ಪಾರಿಜಾತ’ದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೊಸ ಪಕ್ಷವನ್ನು ಘೋಷಣೆ ಮಾಡಿದರು … Continued

ಭಾರತದಲ್ಲಿ ಈ ಕೋವಿಡ್‌ ರೂಪಾಂತರಿಯಿಂದ ಉಲ್ಬಣದ ಸಾಧ್ಯತೆ ಕಡಿಮೆ: ಚೀನಾದಲ್ಲಿ ಕೋವಿಡ್‌ ಉಲ್ಬಣಕ್ಕೆ BF.7 ರೂಪಾಂತರಿ ಬಗ್ಗೆ ವೈರಾಲಜಿಸ್ಟ್‌ ಡಾ.ಗಗನ್‌ದೀಪ್ ಕಾಂಗ್

ಚೀನಾದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣದ ಹಿಂದಿನ ಕೋವಿಡ್‌ ರೂಪಾಂತರಗಳಾದ XBB ಮತ್ತು BF.7 ಕೆಲ ಸಮಯದಿಂದ ಭಾರತದಲ್ಲಿವೆ ಮತ್ತು ಅವುಗಳಿಂದ ಹೊಸ ಪ್ರಕರಣಗಳ ಅಲೆಯನ್ನು ಭಾರತದಲ್ಲಿ ನಿರೀಕ್ಷಿಸಲಾಗುವುದಿಲ್ಲ ಎಂದು ವೈರಾಲಜಿಸ್ಟ್ ಮತ್ತು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಜಠರಗರುಳಿನ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಡಾ. ಗಗನ್‌ದೀಪ್ ಕಾಂಗ್ ಹೇಳಿದ್ದಾರೆ. ಸರಣಿ ಟ್ವೀಟ್‌ಗಳಲ್ಲಿ, ಭಾರತದಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿಲ್ಲ … Continued

ಧಾರವಾಹಿ ಸೆಟ್‌ನಲ್ಲಿ 20 ವರ್ಷದ ನಟಿ ತುನಿಶಾ ಶರ್ಮಾ ಸಾವಿನ ಪ್ರಕರಣ : ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ, ಸಹ ನಟನ ಬಂಧನ

ಮುಂಬೈ: ದೂರದರ್ಶನ ನಟಿ 20 ವರ್ಷದ ತುನಿಶಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಧಾರಾವಾಹಿಯೊಂದರ ಸೆಟ್‌ನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಬಂದಿದೆ. ಪೊಲೀಸರು   ಶೀಜಾನ್ ಮೊಹಮ್ಮದ್ ಖಾನ್ ಅನ್ನು ಭಾರತೀಯ ದಂಡ ಸಂಹಿತೆಯ … Continued

ತನ್ನ ಕಾರ್ಯಕ್ರಮದ ಸೆಟ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ 20 ವರ್ಷದ ನಟಿ ತುನಿಶಾ ಶರ್ಮಾ

ಮುಂಬೈ: 20 ವರ್ಷ ವಯಸ್ಸಿನ ನಟಿ ತುನಿಶಾ ಶರ್ಮಾ ಅವರು ತಮ್ಮ ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ನಟಿ ಮೇಕಪ್ ರೂಂ ಒಂದರಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ನಟಿ ಸತ್ತಿದ್ದಾರೆ ಎಂದು ಘೋಷಿಸಲಾಯಿತು ವರದಿಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಸೆಟ್‌ನಲ್ಲಿ … Continued

ಚೀನಾದ ಕೋವಿಡ್ ಉಲ್ಬಣದ ಹಿಂದಿರುವ BF.7 ಎಂಬ ಒಮಿಕ್ರಾನ್ ಉಪ-ರೂಪಾಂತರಿ ವೈರಸ್‌ : ಭಾರತದಲ್ಲಿ ಇದು ಯಾಕೆ ಕಳವಳಕ್ಕೆ ಕಾರಣವಾಗಿದೆ..?

ನವದೆಹಲಿ: 2020ರಲ್ಲಿ ಜಗತ್ತನ್ನು ತಲ್ಲಣಗೊಳಿಸಿದ ಕೋವಿಡ್‌-19 ಸಾಂಕ್ರಾಮಿಕವು ಎರಡು ವರ್ಷಗಳ ನಂತರ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ, ಚೀನಾದಲ್ಲಿ ಕೋವಿಡ್‌-19 ಸೋಂಕುಗಳ ಉಲ್ಬಣವು ದಾಖಲಾಗುತ್ತಿದೆ. ಈ ಸಂಖ್ಯೆಯ ಏರಿಕೆಗೆ ಕಾರಣವಾಗುವ ವೈರಸ್‌ನ ರೂಪಾಂತರವು BF.7 ಎಂದು ನಂಬಲಾಗಿದೆ. ಇದು ಒಮಿಕ್ರಾನ್ ಸ್ಟ್ರೈನ್ BA.5 ನ ರೂಪಾಂತರದ ರೂಪಾಂತರವಾಗಿದೆ. ಚೀನಾದಾದ್ಯಂತ ಕೋವಿಡ್‌-19 ಹರಡುವಿಕೆಗೆ “ಕಡಿಮೆ ಮಟ್ಟದ ರೋಗನಿರೋಧಕ … Continued

ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಜನವರಿ 2ರಿಂದ ಶಾಹಿ ಈದ್ಗಾ ಮಸೀದಿ ಸರ್ವೆ ಮಾಡಲು ಮಥುರಾ ಕೋರ್ಟ್ ಆದೇಶ

ಮಥುರಾ: ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಜನವರಿ 2ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಯಿಂದ ಸಮೀಕ್ಷೆ ಮಾಡಲು ಆದೇಶಿದೆ. ಹಾಗೂ ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ. ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ … Continued

ಲಾಟರಿಯಲ್ಲಿ ₹ 33 ಕೋಟಿ ಗೆದ್ದ ದುಬೈನಲ್ಲಿರುವ ಭಾರತೀಯ ಚಾಲಕ..!

ದುಬೈ: ಭಾರತದ ಮೂಲದ ದುಬೈ ಚಾಲಕ ಅಜಯ ಒಗುಲಾ ಅವರು ಎಮಿರೇಟ್ಸ್ ಡ್ರಾದಲ್ಲಿ 15 ಮಿಲಿಯನ್ ದಿರ್ಹಂ (₹ 33 ಕೋಟಿ) ಬಹುಮಾನ ಗೆದ್ದಿದ್ದಾರೆ. “ನಾನು ಜಾಕ್‌ಪಾಟ್ ಹೊಡೆದಿದ್ದೇನೆ ಎಂದು ನನಗೆ ಇನ್ನೂ ನಂಬಲಾಗುತ್ತಿಲ್ಲ” ಎಂದು ಲಾಟರಿ ಬಹುಮಾನವನ್ನು ಗೆದ್ದ ನಂತರ, ಅಜಯ ಒಗುಲಾ ಹೇಳಿದ್ದಾರೆ ಎಂದು ಯುಎಇ ದಿನಪತ್ರಿಕೆ ಖಲೀಜ್ ಟೈಮ್ಸ್ ವರದಿ ಮಾಡಿದೆ. … Continued

ಸಾಲ ವಂಚನೆ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಬಂಧನ

ನವದೆಹಲಿ : ಐಸಿಐಸಿಐ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವೀಡಿಯೊಕಾನ್ ಗ್ರೂಪ್‌ಗೆ ಒದಗಿಸಿದ ₹ 3,000 ಕೋಟಿಗೂ ಹೆಚ್ಚು ಸಾಲದ ನೀಡಿದ ಪ್ರಕಣದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ತೈಲ ಮತ್ತು … Continued