ಟಿ20 ವಿಶ್ವಕಪ್ : ಯು-ಟರ್ನ್ ಹೊಡೆದ ಪಾಕಿಸ್ತಾನ ; ಭಾರತದ ವಿರುದ್ಧದ ಪಂದ್ಯ ಆಡಲು ನಿರ್ಧಾರ…!

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)  ಯೂ ಟರ್ನ್‌ ಹೊಡೆದಿದೆ. ಐಸಿಸಿ (ICC) ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ, ಅದು ತಾನು ಈ ಹಿಂದೆ  ಘೋಷಿಸಿದ್ದ ಭಾರತದ ವಿರುದ್ಧದ ಪಂದ್ಯದ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದಿದೆ. ಈ ಮೂಲಕ 2026ರ ಟಿ20 ವಿಶ್ವಕಪ್‌ನಲ್ಲಿ ನಿಗದಿಯಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯುವುದು ಖಚಿತವಾಗಿದೆ. ಪಾಕಿಸ್ತಾನ … Continued

ಮತದಾರರ ಪಟ್ಟಿ ಪರಿಷ್ಕರಣೆಗೆ ಅಡ್ಡಿಪಡಿಸಲು ಬಿಡಲ್ಲ : ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಚುನಾವಣಾ ಆಯೋಗಕ್ಕೆ (ECI) ನಿಯೋಜಿಸಲಾದ 8,000ಕ್ಕೂ ಹೆಚ್ಚು ಅಧಿಕಾರಿಗಳು ಮಂಗಳವಾರ ಸಂಜೆಯೊಳಗೆ ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳ ಮುಂದೆ ವರದಿ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದೆ. ಅಲ್ಲದೆ, ಪಶ್ಚಿಮ … Continued

ಬಾಹ್ಯಾಕಾಶದಲ್ಲಿ ಬೇಹುಗಾರಿಕೆ ಸಾಮರ್ಥ್ಯ ಪಡೆದ ಭಾರತ ; ಈಗ ಶತ್ರು ದೇಶಗಳ ಉಪಗ್ರಹಗಳ ಮೇಲೆ ಕಣ್ಣಿಡಬಹುದು…

ಬೆಂಗಳೂರು/ಅಹಮದಾಬಾದ್: ಭಾರತದ ಖಾಸಗಿ ಬಾಹ್ಯಾಕಾಶ ರಂಗದಲ್ಲಿ ಇಂದು ಐತಿಹಾಸಿಕ ಸಾಧನೆಯೊಂದು ದಾಖಲಾಗಿದೆ. ಅಹಮದಾಬಾದ್ ಮೂಲದ ಅಜಿಸ್ಟಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (Azista Industries) ತನ್ನ ʼಎಎಫ್‌ಆರ್‌ʼ (AFR)ಉಪಗ್ರಹದ ಮೂಲಕ ಬಾಹ್ಯಾಕಾಶದಲ್ಲಿ ಚಲಿಸುತ್ತಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ (ISS) ಚಿತ್ರಗಳನ್ನು ಯಶಸ್ವಿಯಾಗಿ ಸೆರೆಹಿಡಿದಿದೆ. ಈ ಮೂಲಕ ಕಕ್ಷೆಯಲ್ಲಿರುವ ಇತರ ವಸ್ತುಗಳ ಮೇಲೆ ನಿಗಾ ಇಡುವ (Non-Earth Imaging … Continued

ಗಲ್ವಾನ್ ಸಂಘರ್ಷದ ಬೆನ್ನಲ್ಲೇ ರಹಸ್ಯ ಪರಮಾಣು ಪರೀಕ್ಷೆ ನಡೆಸಿದ್ದ ಚೀನಾ : ಅಮೆರಿಕ ಅಧಿಕಾರಿ ಸ್ಫೋಟಕ ಮಾಹಿತಿ

ನವದೆಹಲಿ : ಪೂರ್ವ ಲಡಾಖ್‌ನ ಗಲ್ವಾನ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಭೀಕರ ಸಂಘರ್ಷದ ಕೇವಲ ಒಂದು ವಾರದ ನಂತರ, ಅಂದರೆ ಜೂನ್ 22, 2020 ರಂದು ಚೀನಾ ರಹಸ್ಯವಾಗಿ ಪರಮಾಣು ಸ್ಫೋಟಕ ಪರೀಕ್ಷೆಯನ್ನು ನಡೆಸಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅಮೆರಿಕದ ಸ್ಟೇಟ್ ಅಂಡರ್ ಸೆಕ್ರೆಟರಿ ಥಾಮಸ್ ಜಿ. ಡಿನಾನೊ … Continued

ಸಂಪೂರ್ಣ ಕಾಶ್ಮೀರವೂ ಭಾರತದ್ದೇ ಅವಿಭಾಜ್ಯ ಅಂಗ; ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ‘ಶಾಕ್’ ನೀಡಿದ ಅಮೆರಿಕ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸತ್ಯವನ್ನು ಅಮೆರಿಕ ಈಗ ಅಧಿಕೃತವಾಗಿ ಎತ್ತಿಹಿಡಿದಿದೆ. ಪಾಕಿಸ್ತಾನದ ವಾದಗಳಿಗೆ ವಿರುದ್ಧವಾಗಿ, ಜಗತ್ತಿನ ದೊಡ್ಡಣ್ಣ ಅಮೆರಿಕ ಭಾರತದ ರಾಜಕೀಯ ಭೂಪಟವನ್ನು ಅಂಗೀಕರಿಸುವ ಮೂಲಕ ಪಾಕಿಸ್ತಾನಕ್ಕೆ ಪ್ರಬಲ ರಾಜತಾಂತ್ರಿಕ ಏಟು ನೀಡಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ ಕಚೇರಿ (USTR) ಬಿಡುಗಡೆ ಮಾಡಿರುವ ಭಾರತದ ನೂತನ ಭೂಪಟದಲ್ಲಿ, ಜಮ್ಮು … Continued

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಸುಂಕ ಕಡಿತ, ಆಮದು ಸರಳೀಕರಣಕ್ಕೆ ಸಮ್ಮತಿ, $500 ಬಿಲಿಯನ್ ವ್ಯಾಪಾರ ಗುರಿ

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಉಭಯ ದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದವನ್ನು (Interim Trade Agreement) ಅಂತಿಮಗೊಳಿಸಿದ್ದು, ಇದರ ಅನ್ವಯ ಭಾರತೀಯ ಸರಕುಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಲಾಗಿದೆ. ಮುಖ್ಯವಾಗಿ, ಈ ಹಿಂದೆ ಭಾರತೀಯ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶೇ. 25ರಷ್ಟು ಸುಂಕವನ್ನು ಅಮೆರಿಕ … Continued

ಎಐ ಕ್ರಾಂತಿ: ರೋಬೋಟ್‌ಗಳೇ ಈಗ ಮನುಷ್ಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುತ್ತವೆ..! ಏನಿದು ‘RentAHuman.ai’..?

 ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಥವಾ ಕೃತಕ ಬುದ್ಧಿಮತ್ತೆಯು (AI) ಮಾನವನ ಕಲ್ಪನೆಗೂ ಮೀರಿದ ವೇಗದಲ್ಲಿ ಜಗತ್ತನ್ನು ಬದಲಿಸುತ್ತಿದೆ. ಇಂದಿನವರೆಗೂ ಇ ಮೇಲ್ ಬರೆಯಲು, ವೇಳಾಪಟ್ಟಿ ನಿರ್ವಹಿಸಲು ಅಥವಾ ವೀಡಿಯೊ ತಯಾರಿಸಲು ನಾವು ಎಐ ಅನ್ನು ಬಳಸುತ್ತಿದ್ದೆವು. ಆದರೆ, ಭೌತಿಕ ಜಗತ್ತಿನಲ್ಲಿ ಒಂದು ಕೆಲಸ ಮಾಡಬೇಕಾದಾಗ ಎಐ ಏನು ಮಾಡುತ್ತದೆ? ಈಗ ಅದಕ್ಕೊಂದು ಅಚ್ಚರಿಯ ಉತ್ತರ ಸಿಕ್ಕಿದೆ. ತನ್ನ … Continued

ಅಂಡರ್-19 ವಿಶ್ವಕಪ್ ; ವೈಭವ್ ಸೂರ್ಯವಂಶಿ ಅಬ್ಬರ : ಭಾರತಕ್ಕೆ 6ನೇ ಬಾರಿ ಚಾಂಪಿಯನ್‌ ಕಿರೀಟ

ಹರಾರೆ: ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್‌ಗಳಿಂದ ಸೋಲಿಸಿದ ಭಾರತದ 19 ವರ್ಷದೊಳಗಿನವರ (U19) ತಂಡ, ಆರನೇ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ತಂಡವು ಟೂರ್ನಿಯುದ್ದಕ್ಕೂ ಅಜೇಯವಾಗಿ ಉಳಿದು ಫೈನಲ್ ತಲುಪಿತ್ತು. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಬಂದಿದ್ದ ಬಲಿಷ್ಠ ಇಂಗ್ಲೆಂಡ್ … Continued

ಟಿ20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಬೇಡಿ : ಪಾಕಿಸ್ತಾನಕ್ಕೆ ‘2009ರ ಲಾಹೋರ್ ದಾಳಿ’ ನೆನಪಿಸಿದ ಶ್ರೀಲಂಕಾ

ಕೊಲಂಬೊ: 2026ರ ಟಿ20 ವಿಶ್ವಕಪ್‌ನ ಸಹ-ಆತಿಥೇಯ ರಾಷ್ಟ್ರವಾಗಿರುವ ಶ್ರೀಲಂಕಾ, ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಧಿಕೃತವಾಗಿ ವಿನಂತಿಸಿದೆ. ಪಾಕಿಸ್ತಾನ ಸರ್ಕಾರವು ತನ್ನ ರಾಷ್ಟ್ರೀಯ ತಂಡವು ಟೂರ್ನಿಯಲ್ಲಿ ಭಾಗವಹಿಸಲಿದೆ, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಮಾತ್ರ ಆಡುವುದಿಲ್ಲ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ … Continued

ಮೇಘಾಲಯದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ : 16 ಕಾರ್ಮಿಕರ ದುರ್ಮರಣ

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಅಸ್ಸಾಂ ಮೂಲದ ಕನಿಷ್ಠ 16 ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗಣಿಯೊಳಗೆ ಇನ್ನೂ ಹಲವಾರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈನ್ತಿಯಾ ಹಿಲ್ಸ್ ಜಿಲ್ಲೆಯ ಥಾಂಗ್ಸ್ಕು ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ … Continued