ಅರಾವಳಿ ಪರ್ವತ ಶ್ರೇಣಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗೆ ಕೇಂದ್ರದ ಬ್ರೇಕ್ : ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ

ನವದೆಹಲಿ: ದೇಶದ ಅತ್ಯಂತ ಹಳೆಯ ಪರ್ವತ ಶ್ರೇಣಿಗಳಲ್ಲಿ ಒಂದಾದ ‘ಅರಾವಳಿ’ ಪರ್ವತ ಶ್ರೇಣಿಯನ್ನು ಪರಿಸರ ಹಾನಿಯಿಂದ ರಕ್ಷಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅರಾವಳಿ ಪ್ರದೇಶದಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಹೊಸ ನಿರ್ದೇಶನಗಳನ್ನು ನೀಡಿದೆ. ತೀವ್ರ ಪರಿಸರ ಒತ್ತಡವನ್ನು ಎದುರಿಸುತ್ತಿರುವ ಈ ಪರ್ವತ ವ್ಯವಸ್ಥೆಯನ್ನು … Continued

ಇಸ್ರೋದಿಂದ ಐತಿಹಾಸಿಕ ಸಾಧನೆ: ‘ಬಾಹುಬಲಿ’ ರಾಕೆಟ್ ಮೂಲಕ ಅತಿ ಭಾರದ ಉಪಗ್ರಹ ಉಡಾವಣೆ ಯಶಸ್ವಿ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು, ಬುಧವಾರ (ಡಿಸೆಂಬರ್‌ 24) ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದೆ. ಭಾರತದ ಅತ್ಯಂತ ಶಕ್ತಿಶಾಲಿ ರಾಕೆಟ್ ಎಂದೇ ಖ್ಯಾತಿಯಾಗಿರುವ LVM3-M6 (ಬಾಹುಬಲಿ) ಮೂಲಕ ಅಮೆರಿಕದ ಅತಿದೊಡ್ಡ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ (BlueBird Block-2) ಅನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ. ಭಾರತೀಯ ನೆಲದಿಂದ ಭಾರತೀಯ ರಾಕೆಟ್ ಒಂದು … Continued

ವೀಡಿಯೊ…| ಅಯೋಧ್ಯೆ ರಾಮಮಂದಿರಕ್ಕೆ 30 ಕೋಟಿ ರೂ. ಮೌಲ್ಯದ ಭವ್ಯ ಚಿನ್ನದ ಪ್ರತಿಮೆ ನೀಡಿದ ಕರ್ನಾಟಕದ ಭಕ್ತ….!

ಅಯೋಧ್ಯೆ: ಅಯೋಧ್ಯೆಯ ರಾಮಲಲ್ಲಾ ಮಂದಿರದ ಆವರಣದಲ್ಲಿ ಶೀಘ್ರದಲ್ಲೇ ಅತ್ಯಂತ ಭವ್ಯವಾದ, ವಜ್ರ ವೈಢೂರ್ಯಗಳಿಂದ ಅಲಂಕೃತಗೊಂಡ ಬೃಹತ್ ಚಿನ್ನದ ಬಣ್ಣದ ಪ್ರತಿಮೆಯೊಂದು ಪ್ರತಿಷ್ಠಾಪನೆಗೊಳ್ಳಲಿದೆ. : 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ಈ ಪ್ರತಿಮೆಯು ವಜ್ರ, ಪಚ್ಚೆ ಮತ್ತು ನೀಲಮಣಿಗಳಂತಹ ಅಮೂಲ್ಯ ರತ್ನಗಳಿಂದ ಕಂಗೊಳಿಸುತ್ತಿದೆ. ವಿಶೇಷವೆಂದರೆ, ಸುಮಾರು 25 ರಿಂದ 30 ಕೋಟಿ ರೂಪಾಯಿ … Continued

ರೇಜರ್ ಬ್ಲೇಡ್-ಜ್ಯೂಸ್ ಸ್ಟ್ರಾ ಬಳಸಿ ರಸ್ತೆಯಲ್ಲೇ ತುರ್ತು ಆಪರೇಶನ್‌ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು….!

ಕೊಚ್ಚಿ : ವೈದ್ಯಕೀಯ ಕೌಶಲ್ಯ ಮತ್ತು ಮಾನವೀಯತೆಯ ಅಪರೂಪದ ಸಂಗಮಕ್ಕೆ ಕೇರಳದ ರಸ್ತೆಯೊಂದು ಸಾಕ್ಷಿಯಾಗಿದೆ. ಆಸ್ಪತ್ರೆಗೆ ತಲುಪಲು ಸಮಯವಿಲ್ಲದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ, ರಸ್ತೆಯ ಪಕ್ಕದಲ್ಲೇ ತುರ್ತು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಕೇರಳದ ವೈದ್ಯರ ತಂಡವೊಂದು ಆ ವ್ಯಕ್ತಿಯ ಜೀವ ಉಳಿಸಿ ಮಹತ್ಕಾರ್ಯ ಮಾಡಿದೆ. ಯಾವುದೇ ಆಪರೇಷನ್ ಥಿಯೇಟರ್ ಇಲ್ಲದೆ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ … Continued

ಶೂಟ್ ಮಾಡಿಕೊಂಡು ಪಂಜಾಬ್‌ ಮಾಜಿ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

ಪಟಿಯಾಲ: ಪಂಜಾಬ್ ಕೆಡರ್‌ನ ನಿವೃತ್ತ ಐಪಿಎಸ್ ಅಧಿಕಾರಿ ಅಮರ ಸಿಂಗ್ ಚಾಹಲ್ ಅವರು ಸೋಮವಾರ ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ತಾವೇ ಗುಂಡು ಹಾರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಆನ್‌ಲೈನ್ ವಂಚನೆಯೇ ಕಾರಣ? ಘಟನೆಗೆ ನಿಖರವಾದ ಕಾರಣಗಳು ಇನ್ನೂ … Continued

3 ಕೋಟಿ ವಿಮಾ ಹಣಕ್ಕಾಗಿ ಹಾವು ಬಳಸಿ ತಂದೆಯನ್ನೇ ಕೊಲೆ ಮಾಡಿದ ಪುತ್ರರು ; ಇದು ಬೆಳಕಿಗೆ ಬಂದಿದ್ದೇ ರೋಚಕ

ತಿರುವಳ್ಳೂರು (ತಮಿಳುನಾಡು): ಆರಂಭದಲ್ಲಿ ಹಾವಿನ ಕಚ್ಚಿದ್ದರಿಂದ ಸಾವು ಸಂಭವಿಸಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ಕೋಲ್ಡ್‌ ಬ್ಲಡೆಡ್‌ ಮರ್ಡರ್‌ ಎಂದು ಗೊತ್ತಾದ ನಂತರ ಪೊಲೀಸರೇ ದಂಗಾಗಿದ್ದಾರೆ. ದೊಡ್ಡ ಮೊತ್ತದ ವಿಮೆ ಹಣವನ್ನು ಪಡೆಯಲು ಸ್ವಂತ ಮಕ್ಕಳೇ ತಂದೆಯನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೋತತ್ತೂರುಪೆಟ್ಟೈ ಗ್ರಾಮದ ನಿವಾಸಿ, ಸರ್ಕಾರಿ ಶಾಲೆಯ ಪ್ರಯೋಗಾಲಯ … Continued

ಸೊಲ್ಲಾಪುರದಲ್ಲಿ ಪತ್ತೆಯಾಯ್ತು 2,000 ವರ್ಷಗಳಷ್ಟು ಹಿಂದಿನ ಭಾರತದಲ್ಲೇ ಬೃಹತ್ ಆದ ವೃತ್ತಾಕಾರದ ಕಲ್ಲಿನ ‘ಚಕ್ರವ್ಯೂಹ’…!

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬೋರಮಣಿ ಹುಲ್ಲುಗಾವಲು ಪ್ರದೇಶದಲ್ಲಿ ಅಪರೂಪದ ಮತ್ತು ಬೃಹತ್ ಗಾತ್ರದ ಪ್ರಾಚೀನ ಕಲ್ಲಿನ ಚಕ್ರವ್ಯೂಹದ (Labyrinth) ಮಾದರಿಯ ಸುರುಳಿಯಾಕಾರದ ವಿಶಿಷ್ಟ ರಚನೆಯೊಂದು ಪತ್ತೆಯಾಗಿದೆ. ಇದು ಭಾರತದಲ್ಲಿ ಇದುವರೆಗೆ ದಾಖಲಾದ ಅತಿದೊಡ್ಡ ವೃತ್ತಾಕಾರದ ಕಲ್ಲಿನ ಚಕ್ರವ್ಯೂಹ ಎಂದು ವಿಜ್ಞಾನಿಗಳು ಬಣ್ಣಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬೋರಮಣಿ ಹುಲ್ಲುಗಾವಲು ಸಫಾರಿ ಅಭಯಾರಣ್ಯದಲ್ಲಿ ಈ ರಚನೆ ಪತ್ತೆಯಾಗಿದೆ. … Continued

ಪಾಕಿಸ್ತಾನದ 56,000 ಭಿಕ್ಷುಕರನ್ನು ಗಡೀಪಾರು ಮಾಡಿದ ಸೌದಿ ಅರೇಬಿಯಾ…!

ದುಬೈ/ರಿಯಾದ್: ಭಿಕ್ಷಾಟನೆಯ ಆರೋಪದ ಮೇಲೆ  ಸೌದಿ ಅರೇಬಿಯಾ  56,000 ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಗೌರವಕ್ಕೆ ಧಕ್ಕೆಯುಂಟಾಗಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗಯುಎಇ ಕೂಡ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡಲು ಕಠಿಣ ನಿರ್ಬಂಧಗಳನ್ನು ವಿಧಿಸಿದ್ದು, ಪ್ರವಾಸಿಗರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ ಎಂದು ಹೇಳಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ … Continued

ಹೊಟ್ಟೆ- ಸಣ್ಣ ಕರುಳಿನ ಪರೀಕ್ಷೆಗೆ ʼಮಾತ್ರೆʼಯಂತಹ ʼಸಾಧನʼ ಅಭಿವೃದ್ಧಿಪಡಿಸಿದ ದೆಹಲಿ ಐಐಟಿ-ಏಮ್ಸ್ ಸಂಶೋಧಕರು

ನವದೆಹಲಿ: ಮಾನವನ ದೇಹದ ಒಳಗಿನ ರಹಸ್ಯಗಳನ್ನು ಭೇದಿಸಲು ಐಐಟಿ ದೆಹಲಿಯ ಸಂಶೋಧಕರು ಏಮ್ಸ್‌ ಸಹಯೋಗದಲ್ಲಿ ಒಂದು ಅತ್ಯಾಧುನಿಕ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಸಣ್ಣ ಕರುಳಿನಿಂದ ನೇರವಾಗಿ ಬ್ಯಾಕ್ಟೀರಿಯಾಗಳ ಮಾದರಿಯನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಮನುಷ್ಯನ ಜೀರ್ಣಾಂಗ ವ್ಯವಸ್ಥೆಯ ಅಧ್ಯಯನದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಿದೆ ಎಂದು ಭಾವಿಸಲಾಗಿದೆ. ನುಂಗಬಹುದಾದ ಈ ಸಣ್ಣ ಸಾಧನವು (Ingestible device) … Continued

ಪಶ್ಚಿಮ ಬಂಗಾಳ : ಎಸ್‌ ಐಆರ್‌ ಕರಡು ಮತದಾರರ ಪಟ್ಟಿ ಪ್ರಕಟ; : 58 ಲಕ್ಷಕ್ಕೂ ಅಧಿಕ ಹೆಸರುಗಳು ಮತದಾರರ ಪಟ್ಟಿಯಿಂದ ಡಿಲೀಟ್‌

ಕೋಲ್ಕತ್ತಾ : 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ‘ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯಿಂದ ಸುಮಾರು 58 ಲಕ್ಷ ಹೆಸರುಗಳನ್ನು ಕೈಬಿಡಲಾಗಿದೆ. ಈ ಕ್ರಮವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವ ಸಾಧ್ಯತೆಯಿದೆ. … Continued