ಬರ್ತಾರಾ…ಬರೋದಿಲ್ವಾ? ತಂದೆಯ ಅಂತ್ಯಕ್ರಿಯೆಯಲ್ಲಿ ಕಾಣಿಸಿಕೊಳ್ಳುವರೇ ಇರಾನಿನ ನೂತನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ?

ತೆಹ್ರಾನ್ : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಜುಲೈ 9ರಂದು ಪವಿತ್ರ ನಗರ ಮಶ್ಹದ್‌ನಲ್ಲಿರುವ ಇಮಾಮ್ ರೆಜಾ ದರ್ಗಾ ಸಮೀಪ ನಡೆಯಲಿದೆ. ಖಮೇನಿ ಅವರ ನಿಧನವಾಗಿ ನಾಲ್ಕು ತಿಂಗಳಿಗಿಂತ ಹೆಚ್ಚು ಸಮಯ ಕಳೆದ ಬಳಿಕ ಈಗ ಅಂತ್ಯಕ್ರಿಯೆ … Continued

‘ಮುತ್ತು ಮಾಸ್ಟರ್’ ಹೆಸರಿನಲ್ಲಿ 37 ವರ್ಷ ಪುರುಷನಂತೆ ಬದುಕಿದ ಮಹಿಳೆ : ಹೀಗೆ ಬದುಕುವ ನಿರ್ಧಾರದ ಹಿಂದಿನ ಕಾರಣವೇನು ?

ತಮಿಳುನಾಡಿನ ಒಂದು ಸಣ್ಣ ಹಳ್ಳಿಯಲ್ಲಿ ಹಲವು ವರ್ಷಗಳಿಂದ “ಮುತ್ತು ಮಾಸ್ಟರ್” ಎಂದು ಪರಿಚಿತರಾಗಿದ್ದ ವ್ಯಕ್ತಿಯ ಬದುಕಿನ ಹಿಂದಿನ ಅಚ್ಚರಿಯ ಸತ್ಯ ಇದೀಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಗ್ರಾಮಸ್ಥರು ಪುರುಷನೆಂದು ನಂಬಿದ್ದ ಮುತ್ತು ಮಾಸ್ಟರ್ ವಾಸ್ತವವಾಗಿ ಪೆಚ್ಚಿಯಮ್ಮಾಳ್ ಎಂಬ ಮಹಿಳೆಯಾಗಿದ್ದು, ತಮ್ಮ ಪತಿಯ ಸಾವಿನ ಬಳಿಕ ಸುರಕ್ಷತೆ ಮತ್ತು ಮಗಳ ಭವಿಷ್ಯಕ್ಕಾಗಿ 37 ವರ್ಷಗಳ ಕಾಲ ಪುರುಷನ … Continued

ಮೊಹರಂ ಮೆರವಣಿಗೆ ವೇಳೆ ವಿಷದ ಮಾತ್ರೆ ಹಂಚುತ್ತಿದ್ದ ವ್ಯಕ್ತಿಯ ಬಂಧನ ; 15 ಸಾವಿರ ಮಂದಿ ಹತ್ಯೆಯ ಉದ್ದೇಶದ ಸಂಚು ಬಯಲು

ಮುಂಬೈ: ಶುಕ್ರವಾರ ನಡೆದ ಮೊಹರಂ (ಆಶೂರಾ) ಮೆರವಣಿಗೆಯ ವೇಳೆ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ಮುಂಬೈ ಪೊಲೀಸರು ಮತ್ತು ಮೂವರು ಮಹಿಳಾ ಸ್ವಯಂಸೇವಕರು ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿಸಿದ್ದಾರೆ. ಸಾರ್ವಜನಿಕರಿಗೆ ವಿಷಕಾರಿ ಕ್ಯಾಪ್ಸುಲ್‌ಗಳನ್ನು ಹಂಚುತ್ತಿದ್ದ ಆರೋಪದ ಮೇಲೆ ಫಯ್ಯಾಜ್ ಪ್ರೇಂಜಿ (Fayyaz Premji) ಎಂಬಾತನನ್ನು ಬೈಕುಲ್ಲಾ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಹಂಚಿದ್ದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಸುಮಾರು 11 … Continued

329 ಜೀವ ಬಲಿ ಪಡೆದ ಕನಿಷ್ಕ ವಿಮಾನ ದುರಂತ : 40 ವರ್ಷಗಳ ಬಳಿಕ ಇದಕ್ಕೆ ಖಲಿಸ್ತಾನಿ ಉಗ್ರರೇ ಕಾರಣ ಎಂದು ಒಪ್ಪಿದ ಕೆನಡಾ

 ಒಟ್ಟಾವಾ : 1985ರಲ್ಲಿ 329 ಮಂದಿಯನ್ನು ಬಲಿ ಪಡೆದ ಐರ್ ಇಂಡಿಯಾ ಫ್ಲೈಟ್ 182 (ಎಂಪರರ್ ಕನಿಷ್ಕ) ವಿಮಾನ ಸ್ಫೋಟ ಪ್ರಕರಣದಲ್ಲಿ ಕೆನಡಾ ಮೂಲದ ಖಲಿಸ್ತಾನಿ ಉಗ್ರರೇ ಹೊಣೆಗಾರರು ಎಂದು ಕೆನಡಾದ ಭದ್ರತಾ ಗುಪ್ತಚರ ಸಂಸ್ಥೆ (CSIS) ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ. ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಭಾರತೀಯ ಮೂಲದ ಕೆನಡಾ ನಾಗರಿಕರಾಗಿದ್ದು, ಅಟ್ಲಾಂಟಿಕ್ … Continued

ವೆನೆಜುವೆಲಾ ಅವಳಿ ಭೂಕಂಪ: 589ಕ್ಕೇರಿದ ಸಾವಿನ ಸಂಖ್ಯೆ; 2,980 ಜನರಿಗೆ ಗಾಯ ; ನವಜಾತ ಶಿಶುವಿನ ರಕ್ಷಣೆ

ಕಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ವಿನಾಶಕಾರಿ ಅವಳಿ ಭೂಕಂಪದ ಸಾವಿನ ಸಂಖ್ಯೆ 589ಕ್ಕೆ ಏರಿಕೆಯಾಗಿದ್ದು, ಇಡೀ ದೇಶವೇ ಕಣ್ಣೀರಲ್ಲಿ ಮುಳುಗಿದೆ. ಕೇವಲ ಒಂದು ದಿನದ ಅವಧಿಯಲ್ಲಿ ಮೃತರ ಸಂಖ್ಯೆ ದುಪ್ಪಟ್ಟಾಗಿದ್ದು, ಗಾಯಗೊಂಡವರ ಸಂಖ್ಯೆ 2,980ಕ್ಕೆ ತಲುಪಿದೆ ಎಂದು ದೇಶದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಶುಕ್ರವಾರ ಮಧ್ಯಾಹ್ನ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಗುರುವಾರ ರಾತ್ರಿಯ ವೇಳೆಗೆ ಸಾವಿನ ಸಂಖ್ಯೆ … Continued

ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ಇರಾನ್-ಅಮೆರಿಕ ಒಪ್ಪಂದದ ನಂತ್ರ ಹಾರ್ಮುಜ್ ಜಲಸಂಧಿ ದಾಟಿದ ಭಾರತಕ್ಕೆ ಬರುವ 11 ಹಡಗುಗಳು ; ಇನ್ನೂ 10 ಹಡಗುಗಳು ಬಾಕಿ

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಜೂನ್ 17 ರಂದು ಸಹಿಯಾದ ಶಾಂತಿ ಒಪ್ಪಂದದ (MoU) ಬೆನ್ನಲ್ಲೇ, ಆಯಕಟ್ಟಿನ ಜಾಗತಿಕ ಜಲಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಹಡಗುಗಳ ಸಂಚಾರವು ಮತ್ತೆ ಚೇತರಿಸಿಕೊಳ್ಳಲು ಆರಂಭಿಸಿದೆ. ಈ ಒಪ್ಪಂದದ ನಂತರ ಭಾರತಕ್ಕೆ ಬರಬೇಕಿದ್ದ 11 ಸರಕು ಸಾಗಣೆ ಹಡಗುಗಳು ಸುರಕ್ಷಿತವಾಗಿ ಈ ಜಲಮಾರ್ಗವನ್ನು ದಾಟಿವೆ. … Continued

ಭೀಕರ ಅಗ್ನಿ ದುರಂತ : ಕೋಚಿಂಗ್ ಸೆಂಟರ್‌ನಲ್ಲಿ 14 ಮಂದಿ ಸಜೀವ ದಹನ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಬೆಂಕಿ ಅನಾಹುತದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮತ್ತು ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದ್ದು, ಬೃಹತ್ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಫೈರ್ ಬ್ರಿಗೇಡ್ ಇಲಾಖೆಯ ಮಾಹಿತಿ … Continued

ಮುಂಗಾರಿನ ಉಲ್ಟಾ ಪಲ್ಟಾ ಆಟ : ರಾಜಸ್ಥಾನದ ಮರುಭೂಮಿ ಹಸಿರಾಗುತ್ತಿದೆ, ಮಳೆ ಬೀಳುವ ಪ್ರದೇಶಗಳು ಒಣಗುತ್ತಿವೆ ಯಾಕೆ ?

ನವದೆಹಲಿ: ದೇಶಾದ್ಯಂತ ನೈಋತ್ಯ ಮುಂಗಾರು ಮಾರುತಗಳು ಮತ್ತೊಮ್ಮೆ ಚುರುಕಾಗಲಿ ಎಂದು ಇಡೀ ಭಾರತ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ದೇಶದ ಹವಾಮಾನ ವ್ಯವಸ್ಥೆಯಲ್ಲಿ ತೀರಾ ಆಶ್ಚರ್ಯಕರ ಮತ್ತು ಆತಂಕಕಾರಿ ವಿದ್ಯಮಾನವೊಂದು ಮುಂಚೂಣಿಗೆ ಬಂದಿದೆ. ಭಾರತದ ಅತ್ಯಂತ ಒಣ ಭೂಮಿ ಹಾಗೂ ಥಾರ್ ಮರುಭೂಮಿಯ ನೆಲೆಯಾಗಿರುವ ರಾಜಸ್ಥಾನದಲ್ಲಿ ಈ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಆದರೆ, … Continued

ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ತೆಹ್ರಾನ್‌ : ಇರಾನ್ ಮತ್ತು ಅಮೆರಿಕ ನಡುವೆ ಎರಡು ದಿನಗಳ ಹಿಂದಷ್ಟೇ ಆಗಿದ್ದ ಮಧ್ಯಂತರ ಒಪ್ಪಂದಕ್ಕೆ ಭಾರಿ ಹಿನ್ನಡೆಯಾಗಿದ್ದು, ಇರಾನ್ ಶನಿವಾರ ಮಹತ್ವದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಸಮುದ್ರ ಮಾರ್ಗವನ್ನು ಮತ್ತೆ ಮುಚ್ಚಿರುವುದಾಗಿ ಪ್ರಕಟಿಸಿದೆ. ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಮತ್ತು ಅಮೆರಿಕ ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ತೋರಿರುವ “ನಂಬಿಕೆ ದ್ರೋಹ”ವೇ … Continued